|

ನಾಗ್ಪುರ – ಬಕ್ರೀದ್ ನಿಮಿತ್ತ ವ್ಯಾಪಕವಾಗಿ ಗೋವುಗಳ ಕಳ್ಳಸಾಗಣೆ ನಡೆಯುತ್ತಿರುವುದರಿಂದ, “ಕಳ್ಳಸಾಗಣೆದಾರರನ್ನು ಬಂಧಿಸಿ” ಎಂದು ಮಹಾರಾಷ್ಟ್ರ ಪಾಲಕ ಸಚಿವರು ಮತ್ತು ಕಂದಾಯ ಸಚಿವ ಚಂದ್ರಶೇಖರ್ ಬಾವನ್ಕುಳೆ ಅವರು ಪೊಲೀಸರಿಗೆ ಆದೇಶ ನೀಡಿದ್ದರು. ಅದರಂತೆ, ಹಳೆ ಕಾಮಟಿ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿನ ಅಂಚಿನಲ್ಲಿದ್ದ 238 ಗೋವುಗಳನ್ನು ರಕ್ಷಿಸಲಾಗಿದೆ. ಈ ಪ್ರಕರಣದಲ್ಲಿ, 24 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳ ಜೊತೆಗೆ ಗೋದಾಮಿನ ಮಾಲೀಕ ಮತ್ತು ಮನೆ ಮಾಲೀಕ ನಬ್ಬು ವಜೀರ್ ಖುರೇಷಿ, ಸಾಜಿದ್ ಕುತುಬ್ ಖುರೇಷಿ, ಜುಬೈರ್ ಅಲ್ತಾಬ್ ಖುರೇಷಿ, ಫೈಯಾಜ್ ಸತ್ತಾರ್ ಖುರೇಷಿ, ಆಸಿಫ್ ಖುರೇಷಿ ಮತ್ತು ಅವರಿಗೆ ಸಹಾಯ ಮಾಡಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ. (ಸಂಬಂಧಪಟ್ಟವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು! – ಸಂಪಾದಕರು)
ಸಂಪಾದಕೀಯ ನಿಲುವು
|
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!