ಶರ್ಮಿಷ್ಠಾ ಪನೋಲಿಗೆ ಪೊಲೀಸ್ ರಕ್ಷಣೆ ನೀಡಲು ಕೋಲಕಾತಾ ಉಚ್ಚ ನ್ಯಾಯಾಲಯದ ಆದೇಶ

ಕೋಲಕಾತಾ (ಬಂಗಾಳ) – ‘ಆಪರೇಷನ್ ಸಿಂದೂರ್’ಗೆ ಸಂಬಂಧಿಸಿದಂತೆ ಪಾಕಿಸ್ತಾನಿ ಮಹಿಳೆಯೊಬ್ಬರ ಪೋಸ್ಟ್ ಅನ್ನು ವಿರೋಧಿಸುವಾಗ, ಪ್ರವಾದಿಯವರನ್ನು ಅವಮಾನಿಸಿದ್ದಾರೆ ಎಂಬ ಆರೋಪದ ಮೇಲೆ ಕೋಲಕಾತಾ ಪೊಲೀಸರಿಂದ ಬಂಧಿಸಲ್ಪಟ್ಟ ವಿದ್ಯಾರ್ಥಿನಿ ಶರ್ಮಿಷ್ಠಾ ಪನೋಲಿಗೆ ಕೋಲಕಾತಾ ಉಚ್ಚ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Justice has been served today – Sharmistha Panoli, a law student, aged about 22 years, has been released on interim bail by the Hon’ble High Court at Calcutta .
This is a case of police atrocities as an innocent young lady, for using her freedom of speech and expression, has… pic.twitter.com/ZP8oRlywwv— Suvendu Adhikari (@SuvenduWB) June 5, 2025
ಜೊತೆಗೆ, ಆಕೆಗೆ ಪೊಲೀಸ್ ರಕ್ಷಣೆ ನೀಡುವಂತೆಯೂ ಆದೇಶಿಸಿದೆ. ಪನೋಲಿ ಪುಣೆಯಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ