
ಉದಯಪುರ (ತ್ರಿಪುರ) – ಇಲ್ಲಿಯ ಉದಯಪುರ ಉಪ ವಿಭಾಗದ ಚಾನಾಭ್ಯನ್ ಪರಿಸರದಲ್ಲಿ ಬಕ್ರಿ ಈದ್ ನಿಮಿತ್ತ ಗೋಹತ್ಯೆಯ ಘಟನೆ ಘಟಿಸಿದೆ. ಗೋವಿನ ಅವಶೇಷಗಳು ಇಲ್ಲಿಯ ನೆಲದಲ್ಲಿ ಹೂಗಿಯಲಾಗಿದೆ.
ಈ ಪ್ರಕರಣದಲ್ಲಿ ಪೊಲೀಸರು ೪ ಮಸಲ್ಮಾನರನ್ನು ಬಂಧಿಸಿದ್ದಾರೆ. ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸಂಪಾದಕೀಯ ನಿಲುವುಮುಸಲ್ಮಾನರಿಗೆ ಹಿಂದೂಗಳ ದೇಶದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಧೈರ್ಯ ಹೇಗೆ ಬರುತ್ತದೆ ? ಹಿಂದೂಗಳು ಎಂದಾದರೂ ಈ ರೀತಿ ಮುಸಲ್ಮಾನರ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಧೈರ್ಯ ಮಾಡುವುದಿಲ್ಲವಾದರೂ ಹಿಂದೂಗಳ ಭಾವನೆಗೆ ಏಕೆ ನೋವು ಉಂಟು ಮಾಡಲಾಗುತ್ತದೆ ? |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”