ಕೇಂದ್ರ ಸರಕಾರದಿಂದ ರಾಜ್ಯಗಳಿಗೆ ಆಮ್ಲಜನಕ ಮತ್ತು ಹಾಸಿಗೆಗಳ ವ್ಯವಸ್ಥೆ ಮಾಡಲು ನಿರ್ದೇಶನ

ನವದೆಹಲಿ – ದೇಶಾದ್ಯಂತ ಕೊರೋನಾದಿಂದಾಗಿ ಜನವರಿ 2025 ರಿಂದ 65 ರೋಗಿಗಳು ಮೃತಪಟ್ಟಿದ್ದಾರೆ. ಅವರಲ್ಲಿ 58 ಸಾವುಗಳು ಕಳೆದ 10 ದಿನಗಳಲ್ಲಿ ಸಂಭವಿಸಿವೆ. ಒಂದು ವಾರದಿಂದ ಪ್ರತಿದಿನ ಸರಾಸರಿ 5-6 ಜನರು ಸಾವನ್ನಪ್ಪುತ್ತಿದ್ದಾರೆ ಮತ್ತು ಪ್ರತಿದಿನ ಸುಮಾರು 400 ಹೊಸ ಪ್ರಕರಣಗಳು ವರದಿಯಾಗುತ್ತಿವೆ.
1. ದೇಶದಲ್ಲಿ ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಸಾವಿರ 133 ತಲುಪಿದೆ. ಕೇರಳದಲ್ಲಿ ಅತಿ ಹೆಚ್ಚು 1 ಸಾವಿರ 950 ಪ್ರಕರಣಗಳಿವೆ. ನಂತರ ಗುಜರಾತ್ನಲ್ಲಿ 822, ಬಂಗಾಳದಲ್ಲಿ 693 ಮತ್ತು ದೆಹಲಿಯಲ್ಲಿ 686 ಸಕ್ರಿಯ ಪ್ರಕರಣಗಳಿವೆ.
2. ಕೇಂದ್ರ ಸರಕಾರವು ಎಲ್ಲಾ ರಾಜ್ಯಗಳಿಗೆ ಆಮ್ಲಜನಕ, ಐಸೊಲೇಶನ್ ಹಾಸಿಗೆಗಳು, ವೆಂಟಿಲೇಟರಗಳು ಮತ್ತು ಅಗತ್ಯ ಔಷಧಿಗಳ ಸಾಕಷ್ಟು ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ