ಕೇಂದ್ರ ಸರಕಾರದಿಂದ ರಾಜ್ಯಗಳಿಗೆ ಆಮ್ಲಜನಕ ಮತ್ತು ಹಾಸಿಗೆಗಳ ವ್ಯವಸ್ಥೆ ಮಾಡಲು ನಿರ್ದೇಶನ

ನವದೆಹಲಿ – ದೇಶಾದ್ಯಂತ ಕೊರೋನಾದಿಂದಾಗಿ ಜನವರಿ 2025 ರಿಂದ 65 ರೋಗಿಗಳು ಮೃತಪಟ್ಟಿದ್ದಾರೆ. ಅವರಲ್ಲಿ 58 ಸಾವುಗಳು ಕಳೆದ 10 ದಿನಗಳಲ್ಲಿ ಸಂಭವಿಸಿವೆ. ಒಂದು ವಾರದಿಂದ ಪ್ರತಿದಿನ ಸರಾಸರಿ 5-6 ಜನರು ಸಾವನ್ನಪ್ಪುತ್ತಿದ್ದಾರೆ ಮತ್ತು ಪ್ರತಿದಿನ ಸುಮಾರು 400 ಹೊಸ ಪ್ರಕರಣಗಳು ವರದಿಯಾಗುತ್ತಿವೆ.
1. ದೇಶದಲ್ಲಿ ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಸಾವಿರ 133 ತಲುಪಿದೆ. ಕೇರಳದಲ್ಲಿ ಅತಿ ಹೆಚ್ಚು 1 ಸಾವಿರ 950 ಪ್ರಕರಣಗಳಿವೆ. ನಂತರ ಗುಜರಾತ್ನಲ್ಲಿ 822, ಬಂಗಾಳದಲ್ಲಿ 693 ಮತ್ತು ದೆಹಲಿಯಲ್ಲಿ 686 ಸಕ್ರಿಯ ಪ್ರಕರಣಗಳಿವೆ.
2. ಕೇಂದ್ರ ಸರಕಾರವು ಎಲ್ಲಾ ರಾಜ್ಯಗಳಿಗೆ ಆಮ್ಲಜನಕ, ಐಸೊಲೇಶನ್ ಹಾಸಿಗೆಗಳು, ವೆಂಟಿಲೇಟರಗಳು ಮತ್ತು ಅಗತ್ಯ ಔಷಧಿಗಳ ಸಾಕಷ್ಟು ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದೆ.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !