ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

ಗುರುಕೃಪಾ ಹಿ ಕೇವಲಂ | ಶಿಷ್ಯ ಪರಮಮಂಗಲಮ್‌ |

ಈಶ್ವರಪ್ರಾಪ್ತಿಯ ಮಾರ್ಗವನ್ನು ತೋರುವ ಶ್ರೀ ಗುರುಗಳ ಬಗ್ಗೆ ಕೃತಜ್ಞತೆ ಸಲ್ಲಿಸುವ ದೃಷ್ಟಿಯಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕದ ವಿವಿಧೆಡೆಗಳಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಲಾಗಿದೆ. ತಾವೂ ಇದರಲ್ಲಿ ಪಾಲ್ಗೊಂಡು ಗುರುಕೃಪೆಗೆ ಪಾತ್ರರಾಗಿ.

ದಿನಾಂಕ : ೧೦ ಜುಲೈ ೨೦೨೫

ಆಯೋಜಕರ ಸಂಪರ್ಕ ಸಂಖ್ಯೆ : ೯೩೪೩೦ ೧೭೦೦೧