
ದೇಹಸ್ವರೂಪ ಕೃತಿಯು ಶಿಷ್ಯತ್ವದ ಅರಿವಿಗೆ ಸಂಬಂಧಿಸಿದ್ದು, ಆದರೆ ಕರ್ಮ ಸ್ವರೂಪ ವಿಚಾರವು ಗುರುತ್ವದ ಅರಿವಿಗೆ ಸಂಬಂಧಿಸಿದ್ದಾಗಿದ್ದರೆ, ಜೀವದ ಉನ್ನತಿ ಶೀಘ್ರವಾಗಿ ಆಗುತ್ತದೆ. ಶಿಷ್ಯತ್ವದ ಅರಿವು ಎಂದರೆ ‘ಗುರುಗಳೇ ಎಲ್ಲವನ್ನೂ ಮಾಡುತ್ತಿದ್ದಾರೆ, ನಾನು ನಿಮಿತ್ತ ಮಾತ್ರನಾಗಿ ದ್ದೇನೆ, ಅಂದರೆ ಗುರುತ್ವದ ಅರಿವು ಎಂದರೆ ‘ಎಲ್ಲವನ್ನೂ ಈಶ್ವರನೇ ಮಾಡುತ್ತಿದ್ದು ನನ್ನ ಜನ್ಮವು ಶಿಷ್ಯರನ್ನು ಸೃಷ್ಟಿಸುವುದಕ್ಕಾಗಿಯೇ ಇದೆ.’
– ಶ್ರೀಚಿತ್ಶಕ್ತಿ ಸೌ. ಅಂಜಲಿ ಗಾಡಗೀಳ (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಆಧ್ಯಾತ್ಮಿಕ ಉತ್ತರಾಧಿಕಾರಿ ಗಳಲ್ಲಿ ಒಬ್ಬರು)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !