
ನವದೆಹಲಿ – ದೆಹಲಿ ಪೊಲೀಸರು ದಕ್ಷಿಣ ದೆಹಲಿಯಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಅಭಿಯಾನದ ಅಡಿಯಲ್ಲಿ ಕಳೆದ 5 ತಿಂಗಳಲ್ಲಿ 134 ಬಾಂಗ್ಲಾದೇಶಿ ನಾಗರಿಕರನ್ನು ವಶಕ್ಕೆ ಪಡೆಯಲಾಗಿದೆ. ದಕ್ಷಿಣ ದೆಹಲಿಯ ಪೊಲೀಸ್ ಆಯುಕ್ತ ಅಂಕಿತ ಚೌಹಾಣ್ ಇತ್ತೀಚೆಗೆ ಈ ಮಾಹಿತಿ ನೀಡಿದರು.
ಪೊಲೀಸ್ ಆಯುಕ್ತರು ನೀಡಿದ ಮಾಹಿತಿ ಪ್ರಕಾರ, ‘ಆಪರೇಷನ್ ಪುಷ್ ಬ್ಯಾಕ್’ ಅಭಿಯಾನವನ್ನು 2024ರ ಡಿಸೆಂಬರ್ 2 ರಿಂದ 2025 ರ ಜೂನ್ 10 ರವರೆಗೆ ನಡೆಸಲಾಯಿತು. ಈ ಅವಧಿಯಲ್ಲಿ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ನಾಗರಿಕರನ್ನು ಹುಡುಕಲಾಯಿತು. ಇದಕ್ಕಾಗಿ ಪೊಲೀಸರು ನಗರದಲ್ಲಿ ೧೪ ಪ್ರತ್ಯೇಕ ಕಾರ್ಯಾಚರಣೆಗಳನ್ನು ನಡೆಸಿದರು. ಈ ಕಾರ್ಯಾಚರಣೆಯಲ್ಲಿ 134 ಬಾಂಗ್ಲಾದೇಶಿ ವಲಸಿಗರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರಲ್ಲಿ 38 ಮಹಿಳೆಯರು ಮತ್ತು 43 ಮಕ್ಕಳು ಸೇರಿದ್ದಾರೆ.
ಸಂಪಾದಕೀಯ ನಿಲುವುದೇಶದ ರಾಜಧಾನಿಯಲ್ಲೇ ಇಂತಹ ಪರಿಸ್ಥಿತಿಯಿದ್ದರೆ, ದೇಶದ ಇತರ ಭಾಗಗಳಲ್ಲಿ ಹೇಗಿರಬಹುದು ಎಂದು ವಿಚಾರ ಮಾಡದಿರುವದೇ ಉತ್ತಮ! ಈ ಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೇ ಪರ್ಯಾಯ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath