
ನವದೆಹಲಿ: ನನ್ನ ಮಾಹಿತಿಯ ಪ್ರಕಾರ, ಟರ್ಕಿ ದೇಶದ ಒಂದು ಸಂಸ್ಥೆಯು ಬೋಯಿಂಗ್ ವಿಮಾನಗಳ ನಿರ್ವಹಣಾ ಕೆಲಸವನ್ನು ನೋಡಿಕೊಳ್ಳುತ್ತಿತ್ತು. ವಿಮಾನ ಅಪಘಾತದ ತನಿಖೆ ನಡೆಸುವಾಗ ಈ ವಿಷಯವನ್ನೂ ಗಣನೆಗೆ ತೆಗೆದುಕೊಳ್ಳಬೇಕು.
“Was Turkey involved in the Karnavati plane crash? This must be investigated” – Yogrishi Ramdev Baba
VC:@ANI pic.twitter.com/SFgUo8tCEx
— Sanatan Prabhat (@SanatanPrabhat) June 14, 2025
ಕರ್ಣಾವತಿಯಲ್ಲಿನ ವಿಮಾನ ಅಪಘಾತದ ಮೂಲಕ ಟರ್ಕಿಯು ಭಾರತದ ವಿರುದ್ಧ ಸೇಡು ತೀರಿಸಿಕೊಂಡಿದೆಯೇ? ಅಥವಾ ಈ ಸಂಸ್ಥೆಯು ಅಪಘಾತದ ಪಿತೂರಿ ನಡೆಸಿತ್ತೇ? ಎಂದು ಯೋಗಋಷಿ ರಾಮ್ದೇವ ಬಾಬಾ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಈ ಅಪಘಾತದ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯೂ ಅಪಘಾತ ಸ್ಥಳಕ್ಕೆ ತಲುಪಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ