
ತಿರುವನಂತಪುರಂ (ಕೇರಳ) – ಬ್ರಿಟನ್ನ ರಾಯಲ ಏರ ಫೋರ್ಸನ ಎಫ್-35 ಯುದ್ಧವಿಮಾನವು ಜೂನ್ 14 ರಂದು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಇಳಿದಿದೆ. ಹಿಂದೂ ಮಹಾಸಾಗರದಲ್ಲಿ ನಿಯಮಿತ ಕಾರ್ಯಾಚರಣೆಯ ಸಮಯದಲ್ಲಿ ಇಂಧನದ ಕೊರತೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬ್ರಿಟಿಷ್ ವಿಮಾನವು ಹಿಂದೂ ಮಹಾಸಾಗರ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ಬ್ರಿಟಿಷ್ ವಿಮಾನವಾಹಕ ನೌಕೆಯಿಂದ ಹಾರಾಟ ನಡೆಸಿತ್ತು. ಚಾಲಕನು ವಿಮಾನವನ್ನು ಯುದ್ಧನೌಕೆಯಲ್ಲಿ ಇಳಿಸಲು ಹಲವಾರು ಬಾರಿ ಪ್ರಯತ್ನಿಸಿದರೂ, ಸಮುದ್ರದಲ್ಲಿನ ಪ್ರತಿಕೂಲ ಪರಿಸ್ಥಿತಿ ಮತ್ತು ಬಿರುಗಾಳಿಯಿಂದಾಗಿ ಅದನ್ನು ಇಳಿಸುವುದು ಸುರಕ್ಷಿತವಾಗಿರಲಿಲ್ಲ. ಅದೇ ಸಮಯದಲ್ಲಿ, ಇಂಧನದ ಮಟ್ಟವು ಕಡಿಮೆಯಾಗುತ್ತಿರುವುದನ್ನು ಗಮನಿಸಿ, ಚಾಲಕನು ಭಾರತೀಯ ವಾಯು ಸಂಚಾರ ನಿಯಂತ್ರಕರನ್ನು ಸಂಪರ್ಕಿಸಿ ಹತ್ತಿರದ ನಾಗರಿಕ ವಾಯುಪ್ರದೇಶದಲ್ಲಿ ವಿಮಾನವನ್ನು ಇಳಿಸಲು ತುರ್ತು ಅನುಮತಿ ಕೋರಿದರು. ನಂತರ, ಈ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಇಳಿಸಲು ಅನುಮತಿ ನೀಡಲಾಯಿತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ