
ತಿರುವನಂತಪುರಂ (ಕೇರಳ) – ಬ್ರಿಟನ್ನ ರಾಯಲ ಏರ ಫೋರ್ಸನ ಎಫ್-35 ಯುದ್ಧವಿಮಾನವು ಜೂನ್ 14 ರಂದು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಇಳಿದಿದೆ. ಹಿಂದೂ ಮಹಾಸಾಗರದಲ್ಲಿ ನಿಯಮಿತ ಕಾರ್ಯಾಚರಣೆಯ ಸಮಯದಲ್ಲಿ ಇಂಧನದ ಕೊರತೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬ್ರಿಟಿಷ್ ವಿಮಾನವು ಹಿಂದೂ ಮಹಾಸಾಗರ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ಬ್ರಿಟಿಷ್ ವಿಮಾನವಾಹಕ ನೌಕೆಯಿಂದ ಹಾರಾಟ ನಡೆಸಿತ್ತು. ಚಾಲಕನು ವಿಮಾನವನ್ನು ಯುದ್ಧನೌಕೆಯಲ್ಲಿ ಇಳಿಸಲು ಹಲವಾರು ಬಾರಿ ಪ್ರಯತ್ನಿಸಿದರೂ, ಸಮುದ್ರದಲ್ಲಿನ ಪ್ರತಿಕೂಲ ಪರಿಸ್ಥಿತಿ ಮತ್ತು ಬಿರುಗಾಳಿಯಿಂದಾಗಿ ಅದನ್ನು ಇಳಿಸುವುದು ಸುರಕ್ಷಿತವಾಗಿರಲಿಲ್ಲ. ಅದೇ ಸಮಯದಲ್ಲಿ, ಇಂಧನದ ಮಟ್ಟವು ಕಡಿಮೆಯಾಗುತ್ತಿರುವುದನ್ನು ಗಮನಿಸಿ, ಚಾಲಕನು ಭಾರತೀಯ ವಾಯು ಸಂಚಾರ ನಿಯಂತ್ರಕರನ್ನು ಸಂಪರ್ಕಿಸಿ ಹತ್ತಿರದ ನಾಗರಿಕ ವಾಯುಪ್ರದೇಶದಲ್ಲಿ ವಿಮಾನವನ್ನು ಇಳಿಸಲು ತುರ್ತು ಅನುಮತಿ ಕೋರಿದರು. ನಂತರ, ಈ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಇಳಿಸಲು ಅನುಮತಿ ನೀಡಲಾಯಿತು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ