|

ಮಥುರಾ (ಉತ್ತರಪ್ರದೇಶ) – ಇಲ್ಲಿನ ಜಗತ್ಪ್ರಸಿದ್ಧ ಸಂತ ಪ್ರೇಮಾನಂದ ಮಹಾರಾಜರ ಕೃತಕ ಬುದ್ಧಿಮತ್ತೆಯಿಂದ (AI) ರಚಿಸಲಾದ ಒಂದು ವಿವಾದಾತ್ಮಕ ಚಿತ್ರ ಇತ್ತೀಚೆಗೆ ಪ್ರಸಾರವಾಗಿದ್ದು, ಅದರಲ್ಲಿ ಮಲಗಿರುವ ಸಂತ ಪ್ರೇಮಾನಂದ ಮಹಾರಾಜರ ಪಾದಗಳನ್ನು ರಾಧಾರಾಣಿ ಒತ್ತುವುದು ಮತ್ತು ಶ್ರೀಕೃಷ್ಣ ಕಿಟಕಿಯಿಂದ ರಾಧಾರಾಣಿಯನ್ನು ನೋಡುತ್ತಿರುವಂತೆ ತೋರಿಸಲಾಗಿದೆ. ಇದರ ವಿರುದ್ಧ ಆಕ್ರೋಶದ ಅಲೆ ಎದ್ದಿದ್ದು, ಮಹಾರಾಜರ ಭಕ್ತರು ಅಜ್ಞಾತ ವ್ಯಕ್ತಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟ ವ್ಯಕ್ತಿಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಮಹಾರಾಜರ ಭಕ್ತರಾದ ಗೌತಮ ಚಿಲಾನಾ ಅವರು ಮಾತನಾಡಿ, “ನಮ್ಮ ಪೂಜ್ಯ ರಾಧಾರಾಣಿ ಮತ್ತು ಪೂಜ್ಯ ಗುರುದೇವ ಸಂತ ಪ್ರೇಮಾನಂದ ಗೋವಿಂದ ಶರಣ ಮಹಾರಾಜರ ಇಂತಹ ಚಿತ್ರವನ್ನು ಸಹಿಸಲು ಸಾಧ್ಯವಿಲ್ಲ. ಇದರಿಂದ ಸಂತ ಪ್ರೇಮಾನಂದ ಮಹಾರಾಜ ಮತ್ತು ಇತರ ಸಂತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ” ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳ ಶ್ರದ್ಧಾ ಕೇಂದ್ರಗಳ ಇಂತಹ ಚಿತ್ರಗಳನ್ನು ಮಾಡಿದವರ ವಿರುದ್ಧ ಹೆಚ್ಚಾಗಿ ಪ್ರಕರಣಗಳು ದಾಖಲಾಗುತ್ತವೆ, ಆದರೆ ಇಸ್ಲಾಂಗೆ ಅಗೌರವ ತೋರಿಸಿದರೆ ಅದು ಜೀವಕ್ಕೆ ಅಪಾಯಕಾರಿ ಎಂದು ತಿಳಿದಿರುವಾಗ, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಮಾತ್ರ ಧಕ್ಕೆ ಉಂಟಾಗುತ್ತದೆ ಇದರಲ್ಲಿ ಆಶ್ಚರ್ಯವೇನಿದೆ? |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ