ಭಾರತವು ಇರಾನ್ ಪರ ನಿಲ್ಲಬೇಕು: ಸೋನಿಯಾ ಗಾಂಧಿ ಬೇಡಿಕೆ. ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅವರ ಪ್ರತಿಕ್ರಿಯೆ

ನವದೆಹಲಿ – ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ‘ದಿ ಹಿಂದೂ’ ದಿನಪತ್ರಿಕೆಯಲ್ಲಿ ಇರಾನ್ ಪರವಾಗಿ ಬರೆದ ಲೇಖನದ ಬಗ್ಗೆ ಭಾರತದಲ್ಲಿನ ಇಸ್ರೇಲಿ ರಾಯಭಾರಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ರಾಯಭಾರಿ ರುವೆನ್ ಅಜರ್ ಅವರು, “ನೀವು ಉಲ್ಲೇಖಿಸಿರುವ ವ್ಯಕ್ತಿ (ಸೋನಿಯಾ ಗಾಂಧಿ) ಅವರು ಅಕ್ಟೋಬರ್ 7, 2023 ರ ದಾಳಿಗಳನ್ನು (ಹಮಾಸ್ ಇಸ್ರೇಲ್ ಮೇಲೆ ನಡೆಸಿದ ದಾಳಿಗಳು) ಖಂಡಿಸಿಲ್ಲ. ಇದು ನಮಗೆ ನಿರಾಶೆ ತಂದಿದೆ. ಕಳೆದ ಮೂರು ದಶಕಗಳಿಂದ ಇರಾನ್ ನಡೆಸುತ್ತಿರುವ ಆಕ್ರಮಣಶೀಲತೆಯನ್ನು ನಿರ್ಲಕ್ಷಿಸುವುದು ಸ್ವೀಕಾರಾರ್ಹವಲ್ಲ” ಎಂದು ಅವರು ಹೇಳಿದ್ದಾರೆ.

ಸೋನಿಯಾ ಗಾಂಧಿ ಅವರು ತಮ್ಮ ಈ ಲೇಖನದಲ್ಲಿ ಭಾರತವು ಇಸ್ರೇಲ್-ಇರಾನ್ ನಡುವಿನ ಯುದ್ಧದಲ್ಲಿ ಇರಾನ್ ಪರ ವಹಿಸುವಂತೆ ಹೇಳಿದ್ದರು. ಅಲ್ಲದೆ, ಈ ಯುದ್ಧದ ಕುರಿತು ಭಾರತದ ಮೌನದ ಬಗ್ಗೆಯೂ ಪ್ರಶ್ನೆ ಮಾಡಿದ್ದರು.
ಸಂಪಾದಕೀಯ ನಿಲುವುಸೋನಿಯಾ ಗಾಂಧಿಯವರು ಮುಸ್ಲಿಮರ ಓಲೈಕೆಯಿಂದ ರಾಜಕೀಯ ಲಾಭ ಪಡೆಯಲು ಇರಾನ್ ಪರ ನಿಲ್ಲುವಂತೆ ಕರೆ ನೀಡಿದ್ದರು ಎಂಬುದು ಭಾರತೀಯರಿಗೆ ತಿಳಿದಿದೆ! |
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister