ಇರಾನ್-ಇಸ್ರೇಲ್ ಇವರಲ್ಲಿನ ಕದನವಿರಾಮದ ಬಗ್ಗೆ ಭಾರತದ ಹೇಳಿಕೆ

ನವದೆಹಲಿ – ಇರಾನ್ ಮತ್ತು ಇಸ್ರೇಲ್ ನಡುವಿನ ಕದನವಿರಾಮಕ್ಕೆ ಪ್ರತಿಕ್ರಿಯಿಸಿದ ಭಾರತ, ಮಧ್ಯಪ್ರಾಚ್ಯದ ಅನೇಕ ಸಂಘರ್ಷಗಳನ್ನು ಪರಿಹರಿಸಲು ಸಂಭಾಷಣೆ ಮತ್ತು ರಾಜತಾಂತ್ರಿಕತೆಗೆ ಪರ್ಯಾಯವಿಲ್ಲ ಎಂದು ಹೇಳಿದೆ.
Our statement on recent developments in West Asia.
🔗 https://t.co/fpoqvHOlDV pic.twitter.com/ZmADN92Kxj
— Randhir Jaiswal (@MEAIndia) June 24, 2025
ಭಾರತದ ವಿದೇಶಾಂಗ ಸಚಿವಾಲಯವು ಒಂದು ಅಧೀಕೃತ ಹೇಳಿಕೆಯಲ್ಲಿ, “ನಾವು ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಈ ಸಂಪೂರ್ಣ ಬೆಳವಣಿಗೆಯ ನಂತರ ಭವಿಷ್ಯದ ಬಗ್ಗೆ ಹಾಗೂ ಒಟ್ಟಾರೆ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಯ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮದ ವರದಿಯನ್ನು ಮತ್ತು ಅದನ್ನು ಸಾಧ್ಯವಾಗಿಸಲು ಅಮೆರಿಕಾ ಹಾಗೂ ಕತಾರ್ ವಹಿಸಿದ ಪಾತ್ರವನ್ನು ನಾವು ಸ್ವಾಗತಿಸುತ್ತೇವೆ” ಎಂದು ತಿಳಿಸಿದೆ.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !