
ನವದೆಹಲಿ – ತುರ್ತು ಪರಿಸ್ಥಿತಿ ಜಾರಿಯಾಗಿ 2025ರ ಜೂನ್ 25ಕ್ಕೆ 50 ವರ್ಷ ಪೂರೈಸಿದೆ. ಈ ಸಂದರ್ಭದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು, ಸಂವಿಧಾನದ ಪ್ರಸ್ತಾವನೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದರು. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬರೆದ ಸಂವಿಧಾನದಲ್ಲಿ ಈ ಪದಗಳಿರಲಿಲ್ಲ ಎಂದು ಅವರು ಹೇಳಿದರು.
ಹೊಸಬಾಳೆ ಅವರು ಮಾತು ಮುಂದುವರೆಸಿ,
1. ಜೂನ್25.1975 ರಿಂದ ಮಾರ್ಚ್ 21. 1977 ವರೆಗೆ 21 ತಿಂಗಳ ಕಾಲ ದೇಶದಲ್ಲಿ ತುರ್ತು ಪರಿಸ್ಥಿತಿ ಇತ್ತು. ಇದಕ್ಕಾಗಿ ಕಾಂಗ್ರೆಸ್ ದೇಶದ ಕ್ಷಮೆ ಯಾಚಿಸಬೇಕು.
2.ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿದ ನಂತರ, ಸರಕಾರವು ಸಾವಿರಾರು ನಾಗರಿಕರನ್ನು ಬಂಧಿಸಿ ಹಿಂಸೆ ನೀಡಿತು. ನ್ಯಾಯಾಂಗ ಮತ್ತು ಮಾಧ್ಯಮಗಳ ಸ್ವಾತಂತ್ರ್ಯವನ್ನು ನಿರ್ಬಂಧಿಸಲಾಯಿತು. ಇಂದು ಇದೇ ಜನರು (ಕಾಂಗ್ರೆಸ್) ದೇಶಾದ್ಯಂತ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದಾರೆ.
📜⚖️ ‘Secular’ & ‘Socialist’ must be removed from the Constitution! – RSS General Secretary Dattatreya Hosabale 🗣️🇮🇳
🛑 “Those who imposed Emergency now flaunt the Constitution! Apologise!” – a jibe at Congress & Rahul Gandhi.
🛑 These words were inserted during the Emergency —… pic.twitter.com/CkCHMaR76g
— Sanatan Prabhat (@SanatanPrabhat) June 27, 2025
ಸಂಪಾದಕೀಯ ನಿಲುವುತುರ್ತು ಪರಿಸ್ಥಿತಿಯ ಸಮಯದಲ್ಲಿ ಸಾಂವಿಧಾನಿಕ ಸರಕಾರ ಅಸ್ತಿತ್ವದಲ್ಲಿಲ್ಲದಿದ್ದಾಗ ಈ ಪದಗಳನ್ನು ಸಂವಿಧಾನದ ಪೀಠಿಕೆಗೆ ಸೇರಿಸಲಾಯಿತು. ಆದ್ದರಿಂದ ಈಗ ಕೇಂದ್ರ ಸರಕಾರವು ಈ ಪದಗಳನ್ನು ಅಸಂವಿಧಾನಿಕ ಎಂದು ಘೋಷಿಸಿ, ಅವುಗಳನ್ನು ತೆಗೆದುಹಾಕುವ ಮೂಲಕ ದೇಶಕ್ಕೆ ನ್ಯಾಯ ಒದಗಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ