
ಶ್ರೀನಗರ (ಜಮ್ಮು- ಕಾಶ್ಮೀರ) – ಕೇರಿ ವಲಯದಲ್ಲಿ ನಿಯಂತ್ರಣ ರೇಖೆಯ ಬಳಿ ನುಸುಳಲು ಯತ್ನಿಸುತ್ತಿದ್ದ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಓರ್ವ ಪಾಕಿಸ್ತಾನಿ ‘ಮಾರ್ಗದರ್ಶಕನನ್ನು’ (‘ಗೈಡ್’) ಬಂಧಿಸಲಾಗಿದೆ. ಆತನನ್ನು ಮೊಹಮ್ಮದ್ ಅರೀಬ್ ಅಹ್ಮದ್ (22 ವರ್ಷ) ಎಂದು ಗುರುತಿಸಲಾಗಿದ್ದು, ಆತನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಕೊಟ್ಲಿ ಜಿಲ್ಲೆಯ ನಿಕಿಯಾಲ್ ಪ್ರದೇಶದ ಡೇಟೋಟೆ ಗ್ರಾಮದ ನಿವಾಸಿಯಾಗಿದ್ದಾನೆ. ಈತ ಭಯೋತ್ಪಾದಕರಿಗೆ ಗಡಿಯೊಳಗೆ ನುಸುಳಲು ಸಹಾಯ ಮಾಡುತ್ತಿದ್ದನು.
ದಟ್ಟಾರಣ್ಯ ಹಾಗೂ ಗುಡ್ಡಗಾಡು ಪ್ರದೇಶದ ಲಾಭ ಪಡೆದು ಭಯೋತ್ಪಾದಕರು ನುಸುಳಲು ಪ್ರಯತ್ನಿಸುತ್ತಿದ್ದರು; ಆದರೆ ಭಾರತೀಯ ಸೇನೆಯು ನಡೆಸಿದ ಗುಂಡಿನ ದಾಳಿಯ ನಂತರ ಅವರು ಪರಾರಿಯಾಗಿದ್ದು, ಅಹ್ಮದ್ನನ್ನು ಹಿಡಿಯಲಾಗಿದೆ.
ಸಂಪಾದಕೀಯ ನಿಲುವುಇಂತಹವರನ್ನು ಜೈಲಿನಲ್ಲಿಟ್ಟು ಸಾಕುವ ಬದಲು, ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಗಲ್ಲಿಗೇರಿಸಬೇಕು! |
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ