ಗುಜರಾತ ಹೈಕೋರ್ಟ್ನಲ್ಲಿ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ

ಕರ್ಣಾವತಿ (ಗುಜರಾತ) – ಆನ್ಲೈನ್ ವಿಚಾರಣೆಯ ಸಮಯದಲ್ಲಿ ಹಿರಿಯ ವಕೀಲ ಭಾಸ್ಕರ್ ತನ್ನಾ ಬಿಯರ್ ಕುಡಿಯುತ್ತಿರುವುದು ಕಂಡುಬಂದ ಪ್ರಕರಣದಲ್ಲಿ, ಗುಜರಾತ ಹೈಕೋರ್ಟ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದ ಮೇಲೆ ಕ್ರಮ ಕೈಗೊಂಡಿದೆ. ಈ ಘಟನೆ ಜೂನ್ 26 ರಂದು ನಡೆದಿದ್ದು, ಇದರ ವಿಡಿಯೋ ಈಗ ಹೊರಬಿದ್ದ ನಂತರ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮದ ಅವಧಿಯಲ್ಲಿ, ತನ್ನಾ ಅವರು ಆನ್ಲೈನ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗದಂತೆ ನ್ಯಾಯಾಲಯ ಆದೇಶಿಸಿದೆ.
ನ್ಯಾಯಾಲಯವು, ಇಂತಹ ಕೃತ್ಯಗಳು ಹೊಸ ವಕೀಲರ ಮೇಲೆ ಪರಿಣಾಮ ಬೀರುತ್ತವೆ; ಏಕೆಂದರೆ ಅವರು ಹಿರಿಯ ವಕೀಲರನ್ನು ಆದರ್ಶಪ್ರಾಯವಾಗಿ ಕಾಣುತ್ತಾರೆ ಎಂದು ಹೇಳಿದೆ. ಭಾಸ್ಕರ್ ತನ್ನಾ ಅವರ ನಡವಳಿಕೆಯು ಅವರಿಗೆ ಹಿರಿಯ ವಕೀಲರಾಗಿ ನೀಡಲಾದ ವಿಶೇಷಾಧಿಕಾರಗಳನ್ನು ಅಪವಿತ್ರಗೊಳಿಸುತ್ತದೆ. ಅವರಿಗೆ ನೀಡಲಾದ ‘ಹಿರಿಯ ವಕೀಲ’ ಹುದ್ದೆಯ ಮರುಪರಿಶೀಲನೆ ಅಗತ್ಯವಿದೆ ಎಂದು ಕೋರ್ಟ್ ನುಡಿದಿದೆ.
ಸಂಪಾದಕೀಯ ನಿಲುವುಇಂತಹ ವಕೀಲರ ಪರವಾನಗಿಯನ್ನು ರದ್ದುಗೊಳಿಸುವುದು ಆವಶ್ಯಕ! |
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!