ಪ್ರತಿ 50 ಮೀಟರ್ಗೆ ಇಬ್ಬರು ಸೈನಿಕರು ನಿಯೋಜನೆ

ಶ್ರೀನಗರ (ಜಮ್ಮು-ಕಾಶ್ಮೀರ) – ಅಮರನಾಥ ಯಾತ್ರೆಯು ಜುಲೈ 3 ರಿಂದ ಆರಂಭಗೊಂಡಿದೆ. 38 ದಿನಗಳ ಈ ಯಾತ್ರೆಯು ಆಗಸ್ಟ್ 9 ರವರೆಗೆ ನಡೆಯಲಿದೆ. ಇದಕ್ಕಾಗಿ ಇಲ್ಲಿಯವರೆಗೆ 3 ಲಕ್ಷ 58 ಸಾವಿರ ಭಕ್ತರು ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 5 ಲಕ್ಷ 58 ಸಾವಿರ ಇತ್ತು. ಪಹಲ್ಗಾಮನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಈ ವರ್ಷ ಭಕ್ತರ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ.
🧵1. Amarnath Yatra begins
Once again, it’s taking place under heavy military protection.Despite being a sacred pilgrimage in a Hindu-majority country, it continues to be held under unprecedented security year after year.
Details in the thread ⬇️ pic.twitter.com/7E3EpHX2rt
— Sanatan Prabhat (@SanatanPrabhat) July 3, 2025
ಈ ಯಾತ್ರೆಗೆ ಪಹಲ್ಗಾಮ ಮತ್ತು ಬಾಲತಾಲ ಎಂಬ ಎರಡು ಮಾರ್ಗಗಳಿವೆ. ಈ ಎರಡೂ ಮಾರ್ಗಗಳಲ್ಲಿ ಪ್ರಸ್ತುತ 50 ಸಾವಿರ ಸೈನಿಕರನ್ನು ನಿಯೋಜಿಸಲಾಗಿದೆ. ಶ್ರೀನಗರದಿಂದ ಬಾಲತಾಲವರೆಗಿನ 110 ಕಿ.ಮೀ. ಮಾರ್ಗದಲ್ಲಿ ಪ್ರತಿ 50 ಮೀಟರ್ಗೆ ಇಬ್ಬರು ಸೈನಿಕರಿದ್ದಾರೆ. ಕಳೆದ ವರ್ಷ ಪ್ರತಿ 100 ಮೀಟರ್ಗೆ ಸೈನಿಕರಿದ್ದರು. ಈ ಮಾರ್ಗದಲ್ಲಿ ಸ್ಥಳೀಯ ಜನರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸಂಪಾದಕೀಯ ನಿಲುವುಹಲವು ವರ್ಷಗಳಿಂದ ಸೇನೆಯ ಭದ್ರತೆಯಲ್ಲಿ ಹಿಂದೂಗಳ ದೇಶದಲ್ಲಿ ಹಿಂದೂಗಳ ಧಾರ್ಮಿಕ ಯಾತ್ರೆಯನ್ನು ನಡೆಸಬೇಕಾಗಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ! ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸುವುದು ಅವಶ್ಯಕ! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ