ಹೊನ್ನಾವರದ ಖ್ಯಾತ ಜ್ಯೋತಿಷಿ ಸಂತೋಷ ಭಟ್ ಇವರು ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಬಗ್ಗೆ ನೀಡಿದ ಗೌರವೋದ್ಗಾರ !

ಹೊನ್ನಾವರದ ಖ್ಯಾತ ಜ್ಯೋತಿಷಿ ಶ್ರೀ. ಸಂತೋಷ ಭಟ್ ಗುರೂಜಿ ಯವರಿಗೆ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಬಗ್ಗೆ ತಿಳಿದಾಗ, ಅವರು ಮಹೋತ್ಸವ ನಡೆಯುವ ಸ್ಥಳಕ್ಕೆ ಎರಡು ಬಾರಿ ಸ್ವಯಂಪ್ರೇರಿತರಾಗಿ ಭೇಟಿ ನೀಡಿದರು.

ಅವರ ವಿಶೇಷತೆಯೆಂದರೆ ಅವರಿಗೆ ಸೂಕ್ಷ್ಮದಲ್ಲಿ ಶ್ರೀಕೃಷ್ಣನು ಆಜ್ಞಾಪಿಸುತ್ತಾನೆ. ಅದರಂತೆ, ಅವರು ಮಹೋತ್ಸವಕ್ಕೆ ಮೊದಲೇ ಈ ಸ್ಥಳದಲ್ಲಿ ಶ್ರೀ ದುರ್ಗಾದೇವಿಯ ಶಕ್ತಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದರು. ಮಹೋತ್ಸವದಲ್ಲಿ ಧರ್ಮ ಮತ್ತು ರಾಷ್ಟ್ರಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ೧೯ ಗಣ್ಯರಿಗೆ ‘ಸನಾತನ ಧರ್ಮಶ್ರೀ’ ಮತ್ತು ೪ ಗಣ್ಯರಿಗೆ ‘ಹಿಂದೂ ರಾಷ್ಟ್ರರತ್ನ’ ಪ್ರಶಸ್ತಿ ನೀಡಲಾಯಿತು. ಭಗವಾನ್ ಶ್ರೀಕೃಷ್ಣನು ಶ್ರೀ. ಸಂತೋಷ ಭಟ್ ಗುರೂಜಿಯವರಿಗೆ, ‘ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ಕೈಯಿಂದ ಒಂದು ಪ್ರಶಸ್ತಿಯನ್ನು ಭಗವಾನ್ ಶ್ರೀಕೃಷ್ಣನ ಚರಣಗಳಿಗೆ ಅರ್ಪಿಸಬೇಕು ಮತ್ತು ಈ ಪ್ರಶಸ್ತಿಯನ್ನು ಅನೇಕ ವರ್ಷಗಳ ವರೆಗೆ ಸಂಗ್ರಹಿಸಿಡಬೇಕು’ ಎಂದು ತಿಳಿಸಿದ್ದನು. ಅದರಂತೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರ ಹಸ್ತದಿಂದ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ವೇದಿಕೆಯಿಂದ ಶ್ರೀಕೃಷ್ಣನಿಗೆ ಪ್ರಶಸ್ತಿ ಅರ್ಪಿಸಲಾಯಿತು.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !