
ಮುಂಬಯಿ, ಜುಲೈ 8 (ವಾರ್ತೆ) – ಸನಾತನ ಸಂಸ್ಥೆಗೆ 25 ವರ್ಷ ಪೂರೈಸಿದ ನಿಮಿತ್ತ ಮತ್ತು ಸನಾತನ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರ 83 ನೇ ಜನ್ಮದಿನದ ಅಂಗವಾಗಿ, ಇತ್ತೀಚೆಗೆ ಗೋವಾದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ನಡೆದ ಶತಚಂಡೀಯಜ್ಞ ಮತ್ತು ಮಹಾಧನ್ವಂತರಿ ಯಾಗದ ಪ್ರಸಾದವನ್ನು ಸನಾತನ ಸಂಸ್ಥೆಯ ವಕ್ತಾರ ಶ್ರೀ .ಅಭಯ ವರ್ತಕ್ ಅವರು ವಿಧಾನಸಭಾ ಅಧ್ಯಕ್ಷ ವಕೀಲ ರಾಹುಲ ನಾರ್ವೇಕರ್ ಅವರಿಗೆ ನೀಡಿದರು.
ಈ ವೇಳೆ, ಅಭಯ ವರ್ತಕ್ ಅವರು ವಕೀಲ ರಾಹುಲ ನಾರ್ವೇಕರ್ ಅವರಿಗೆ ಶ್ರೀ ಬಾಲಾಜಿಯ ಬೆಳ್ಳಿಯ ವಿಗ್ರಹ ಮತ್ತು ‘ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರ ಸಂಕ್ಷಿಪ್ತ ಚರಿತ್ರೆ’ ಎಂಬ ಗ್ರಂಥವನ್ನು ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಭಾಜಪ ಶಾಸಕ ಮಹೇಶ್ ಲಾಂಡ್ಗೆ ಮತ್ತು ದೈನಿಕ ‘ಸನಾತನ ಪ್ರಭಾತ’ ಪತ್ರಿಕೆಯ ಪ್ರತಿನಿಧಿ ಶ್ರೀ. ಅರವಿಂದ ಪನ್ಸಾರೆ ಉಪಸ್ಥಿತರಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ