
ಗೋಮಾಂಸ ಸೇವನೆಯನ್ನು ನಿಲ್ಲಿಸುವುದರಿಂದ ಅನೇಕ ಜನರ ಜೀವಗಳನ್ನು ಉಳಿಸಬಹುದು. ಇದರ ಜೊತೆಗೆ, ‘ಹಸಿರುಮನೆ ಅನಿಲ’ ಹೊರಸೂಸುವಿಕೆಯೂ ಕಡಿಮೆಯಾಗುತ್ತದೆ. ಆದ್ದರಿಂದ, ಜನರು ಗೋಮಾಂಸ ಸೇವನೆಯನ್ನು ಆದಷ್ಟು ತಪ್ಪಿಸಬೇಕು ಎಂದು ವಿಶ್ವ ಆರ್ಥಿಕ ವೇದಿಕೆ (World Economic Forum) ಹೇಳಿದೆ.

ಒಂದು ಅಧ್ಯಯನದ ಆಧಾರದ ಮೇಲೆ ವೇದಿಕೆ ಈ ಹೇಳಿಕೆ ನೀಡಿದೆ. ಆಕ್ಸ್ಫರ್ಡ್ ಮಾರ್ಟಿನ್ ಸ್ಕೂಲ್ (Oxford Martin School) ಈ ಅಧ್ಯಯನವನ್ನು ನಡೆಸಿತ್ತು. “ಆರೋಗ್ಯಕರ ಜೀವನಕ್ಕೆ ವಿವಿಧ ಹಣ್ಣುಗಳು, ತರಕಾರಿಗಳು, ಬೀಜಗಳು, ಬಟಾಣಿ ಮತ್ತು ಮೈಕ್ರೊಪ್ರೋಟೀನ್ಗಳಲ್ಲಿ ಅಗತ್ಯ ಪೋಷಕಾಂಶಗಳು ಹೇರಳವಾಗಿವೆ ಎಂದು ಈ ಅಧ್ಯಯನ ಹೇಳುತ್ತದೆ. ಗೋಮಾಂಸ ಸೇವನೆ ನಿಲ್ಲಿಸಿದರೆ, ಜಾಗತಿಕ ಮಟ್ಟದಲ್ಲಿ ಮರಣ ಪ್ರಮಾಣ ಶೇಕಡಾ ೨.೪ ರಷ್ಟು ಕಡಿಮೆಯಾಗಲಿದೆ.
ಅಂಬರನಾಥದಲ್ಲಿ ಕಸದ ರಾಶಿಯಲ್ಲಿ ಗೋವಂಶದ ಅವಶೇಷಗಳು ಪತ್ತೆ!
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಮಹಾಕವಿ ಕಾಳಿದಾಸರು ಮಾಡಿರುವ ರಾಜಮಾತಂಗೀ ದೇವಿಯ ವರ್ಣನೆ
ಶ್ರೀ ರಾಜಮಾತಂಗಿ ಮಹಾಯಜ್ಞ !
ವಾತಾವರಣದಲ್ಲಿ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ೧೫ ದಿನಗಳ ಕಾಲ ಪಾಲಿಸಬೇಕಾದ ಕೆಳಗಿನ ೫ ನಿಯಮಗಳು !