
‘ಸನಾತನ ಸಂಸ್ಥೆ ಒಂದು ಬಿಟ್ಟರೆ ಇತರ ಹೆಚ್ಚಿನ ಆಧ್ಯಾತ್ಮಿಕ ಸಂಸ್ಥೆಗಳ ನಿಯತಕಾಲಿಕೆಗಳಲ್ಲಿ ಅವರ ಭಕ್ತರಿಗೆ ಬಂದ ವ್ಯವಹಾರಿಕ ಅನುಭೂತಿಗಳಿರುತ್ತವೆ, ಉದಾ. ಅವರ ಅಡಚಣೆಗಳು ಹೇಗೆ ದೂರವಾದವು. ತದ್ವಿರುದ್ಧ ಸನಾತನ ಸಂಸ್ಥೆಯ ನಿಯತಕಾಲಿಕೆಗಳಲ್ಲಿ ಮತ್ತು ಗ್ರಂಥಗಳಲ್ಲಿ ‘ಸಾಧಕರು ಆಧ್ಯಾತ್ಮಿಕ ಪ್ರಗತಿಯನ್ನು ಹೇಗೆ ಮಾಡಿದರು ? ಅವರ ಮಾಯೆಯ ವಿಷಯಗಳ ಜೊತೆಗೆ ಅವರಿಗೆ ಯಾವ ಆಧ್ಯಾತ್ಮಿಕ ಅನುಭೂತಿಗಳು ಬರುತ್ತವೆ ?’ ಎಂಬ ಅನುಭೂತಿಗಳಿರುತ್ತವೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (೩೦.೬.೨೦೨೩)
ರಾಜಮಾತಂಗಿ ಯಜ್ಞದಿಂದ ಗೋವಾದ ರಾಮನಾಥಿಯ ಸನಾತನದ ಆಶ್ರಮ ಪರಿಸರದಲ್ಲಿ ಅನುಭವವಾದ ಅಂಶಗಳು
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ರಾಷ್ಟ್ರದ ಏಳಿಗೆಗಾಗಿ ಇಂದು ಮುಂಬಯಿಯಲ್ಲಿ ನಡೆಯಲಿದೆ ಶ್ರೀ ರಾಜಮಾತಂಗಿ ಮಹಾಯಜ್ಞ!
ಶ್ರೀ ರಾಜಮಾತಂಗಿ ಮಹಾಯಜ್ಞ
ಮಿರಜನಲ್ಲಿ ‘ಶ್ರೀ ಜ್ಞಾನಗಿರಿ ಸ್ವಾಮಿ ಮಹಾರಾಜ ಟ್ರಸ್ಟ್’ನ ಜಾಗದಲ್ಲಿನ ‘ಲ್ಯಾಂಡ್ ಜಿಹಾದ್’ನ ಯತ್ನವನ್ನು ಹತ್ತಿಕ್ಕಿದ ಹಿಂದುತ್ವನಿಷ್ಠರು !