
ನವದೆಹಲಿ – ರೈಲ್ವೆ ನೇಮಕಾತಿ ಪರೀಕ್ಷೆಗಳ ಸಮಯದಲ್ಲಿ ಅಭ್ಯರ್ಥಿಗಳಿಗೆ ಪೇಟ, ಬಿಂದಿ ಮುಂತಾದ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅನುಮತಿ ನೀಡಲಾಗುವುದು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಹೊಸ ಬದಲಾವಣೆಯನ್ನು ‘ಧರ್ಮನಿರಪೇಕ್ಷ ಮಾರ್ಗದರ್ಶಿ ಸೂತ್ರಗಳು’ (ಜಾತ್ಯಾತೀತ ಮಾರ್ಗಸೂಚಿಗಳು) ಎಂದು ಹೆಸರಿಸಿದ್ದಾರೆ. ಈ ಹೊಸ ವ್ಯವಸ್ಥೆಯಲ್ಲಿ, ನಂಬಿಕೆಗಳಿಗೆ ಗೌರವ ನೀಡಲಾಗುವುದು ಮತ್ತು ಪರೀಕ್ಷೆಯ ಪಾರದರ್ಶಕತೆ ಹಾಗೂ ಸುರಕ್ಷತೆ ಮೊದಲಿನಂತೆಯೇ ಕಟ್ಟುನಿಟ್ಟಾಗಿರಲಿವೆ.
ಈ ಮೊದಲು ರೈಲ್ವೆಯ ಪರೀಕ್ಷೆಗಳಲ್ಲಿ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿತ್ತು. ಇದರಿಂದಾಗಿ ಹಿಂದೂ, ಸಿಖ್, ಮುಸ್ಲಿಂ ಮತ್ತು ಇತರ ಧರ್ಮಗಳ ಅಭ್ಯರ್ಥಿಗಳು ಹಲವು ಬಾರಿ ತೊಂದರೆಗಳನ್ನು ಎದುರಿಸಬೇಕಾಗುತ್ತಿತ್ತು. ಈ ಕಾರಣಕ್ಕಾಗಿ ಕೆಲವು ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ವಾದ- ವಿವಾದಗಳೂ ಸಹ ಉಂಟಾಗುತ್ತಿದ್ದವು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !