
ನವದೆಹಲಿ – ರೈಲ್ವೆ ನೇಮಕಾತಿ ಪರೀಕ್ಷೆಗಳ ಸಮಯದಲ್ಲಿ ಅಭ್ಯರ್ಥಿಗಳಿಗೆ ಪೇಟ, ಬಿಂದಿ ಮುಂತಾದ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅನುಮತಿ ನೀಡಲಾಗುವುದು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಹೊಸ ಬದಲಾವಣೆಯನ್ನು ‘ಧರ್ಮನಿರಪೇಕ್ಷ ಮಾರ್ಗದರ್ಶಿ ಸೂತ್ರಗಳು’ (ಜಾತ್ಯಾತೀತ ಮಾರ್ಗಸೂಚಿಗಳು) ಎಂದು ಹೆಸರಿಸಿದ್ದಾರೆ. ಈ ಹೊಸ ವ್ಯವಸ್ಥೆಯಲ್ಲಿ, ನಂಬಿಕೆಗಳಿಗೆ ಗೌರವ ನೀಡಲಾಗುವುದು ಮತ್ತು ಪರೀಕ್ಷೆಯ ಪಾರದರ್ಶಕತೆ ಹಾಗೂ ಸುರಕ್ಷತೆ ಮೊದಲಿನಂತೆಯೇ ಕಟ್ಟುನಿಟ್ಟಾಗಿರಲಿವೆ.
ಈ ಮೊದಲು ರೈಲ್ವೆಯ ಪರೀಕ್ಷೆಗಳಲ್ಲಿ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿತ್ತು. ಇದರಿಂದಾಗಿ ಹಿಂದೂ, ಸಿಖ್, ಮುಸ್ಲಿಂ ಮತ್ತು ಇತರ ಧರ್ಮಗಳ ಅಭ್ಯರ್ಥಿಗಳು ಹಲವು ಬಾರಿ ತೊಂದರೆಗಳನ್ನು ಎದುರಿಸಬೇಕಾಗುತ್ತಿತ್ತು. ಈ ಕಾರಣಕ್ಕಾಗಿ ಕೆಲವು ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ವಾದ- ವಿವಾದಗಳೂ ಸಹ ಉಂಟಾಗುತ್ತಿದ್ದವು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !