
ಮುಂಬಯಿ, ಜುಲೈ 16 (ವಾರ್ತೆ) – ಸನಾತನ ಸಂಸ್ಥೆಗೆ 25 ವರ್ಷ ಪೂರ್ಣಗೊಂಡಿರುವ ನಿಮಿತ್ತ ಮತ್ತು ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠಾವಲೆ ಅವರ 83ನೇ ಹುಟ್ಟುಹಬ್ಬದ ನಿಮಿತ್ತ ಸನಾತನ ಸಂಸ್ಥೆಯ ವತಿಯಿಂದ ಗೋವಾದಲ್ಲಿ ಇತ್ತೀಚೆಗೆ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಈ ನಿಮಿತ್ತ ಆಯೋಜಿಸಲಾಗಿದ್ದ ಶತಚಂಡಿ ಯಾಗ ಮತ್ತು ಮಹಾಧನ್ವಂತರಿ ಯಾಗದ ಪ್ರಸಾದವನ್ನು ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸ್ಗಢ ರಾಜ್ಯಗಳ ಸಂಘಟಕ ಶ್ರೀ. ಸುನೀಲ ಘನವಟ್ ಅವರು ವಿಧಾನ ಪರಿಷತ್ ಸಭಾಪತಿ ಶ್ರೀ. ರಾಮ ಶಿಂದೆ ಅವರಿಗೆ ನೀಡಿದರು.
🙏 Shri Sunil Ghanwat (@SG_HJS) of @HinduJagrutiOrg presented Shri Ram Shinde (@RamShindeMLA), Chairman of the Legislative Council, with:
📘 ‘A Brief Biography of Sachchidananda Parabrahman (Dr) Jayant Athavale.’
🪔 Prasad from the Shatachandi & Mahadhanvantari Yadnya organised… pic.twitter.com/1G5rAaxHjP
— Sanatan Prabhat (@SanatanPrabhat) July 16, 2025
ಈ ಸಮಯದಲ್ಲಿ ಸುನೀಲ ಘನವಟ್ ಅವರು ಶ್ರೀ. ರಾಮ ಶಿಂದೆ ಅವರಿಗೆ ಶ್ರೀ ಬಾಲಾಜಿಯ ಬೆಳ್ಳಿ ಮೂರ್ತಿ ಮತ್ತು ‘ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠಾವಲೆ ಅವರ ಸಂಕ್ಷಿಪ್ತ ಜೀವನಚರಿತ್ರೆ’ ಗ್ರಂಥವನ್ನು ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ದೈನಿಕ ‘ಸನಾತನ ಪ್ರಭಾತ’ದ ಪ್ರತಿನಿಧಿ ಶ್ರೀ. ಅರವಿಂದ ಪಾನಸರೆ ಕೂಡ ಉಪಸ್ಥಿತರಿದ್ದರು.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !