
‘ಗುರುಗಳ ಸ್ಥೂಲ ರೂಪವೆಂದರೆ ಅವರ ದೇಹ ಮತ್ತು ಸೂಕ್ಷ್ಮ ರೂಪವೆಂದರೆ ಅವರ ಬೋಧನೆ ! ಸಾಧಕರು ಗುರುಗಳ ಸ್ಥೂಲ ರೂಪದೊಂದಿಗೆ ಮಾತ್ರವಲ್ಲದೇ, ಸೂಕ್ಷ್ಮ ರೂಪದೊಂದಿಗೆ ಏಕರೂಪವಾಗಬೇಕು. ಗುರುಗಳ ಸೂಕ್ಷ್ಮ ರೂಪದೊಂದಿಗೆ ಅಂದರೆ ಬೋಧನೆಯೊಂದಿಗೆ ಏಕರೂಪವಾಗಲು ಗುರುಗಳು ನೀಡಿದ ಬೋಧನೆಯನ್ನು ಸತತ ಆಚರಣೆಯಲ್ಲಿ ತರುವುದು (ಅನುಸರಿಸುವುದು) ಮಹತ್ವದ್ದಾಗಿರುತ್ತದೆ. ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರು ಸನಾತನ ಸಂಸ್ಥೆಯನ್ನು ಸ್ಥಾಪಿಸಿದಾಗಿನಿಂದಲೂ ಸಾಧಕರಿಗೆ ಸಾಧನೆಯ ಎಲ್ಲ ಅಂಗಗಳಿಂದ ಬೋಧನೆಯನ್ನು ನೀಡುತ್ತಿದ್ದಾರೆ. ‘ಅವರ ಬೋಧನೆಯನ್ನು ನಾವು ನಿಜವಾಗಿಯೂ ಪ್ರತಿದಿನ ಆಚರಣೆಯಲ್ಲಿ ತರುತ್ತೇವೆಯೇ ?’, ಇದನ್ನು ಸಾಧಕರು ಅಂತರ್ಮುಖವಾಗಿ ವಿಚಾರ ಮಾಡಬೇಕು.’
– (ಪೂ.) ಸಂದೀಪ ಆಳಶಿ (೭.೨.೨೦೨೨)
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು
ಆಧ್ಯಾತ್ಮಿಕ ಉಪಾಯಗಳ ವಿಷಯದಲ್ಲಿ ಇದನ್ನು ನೆನಪಿನಲ್ಲಿಡಿ !