
ನಾವು ಮಾಡುತ್ತಿರುವ ದೈವೀ ಪ್ರಯಾಣವು ಸುಖಕರವಾಗಿ ಮತ್ತು ಉತ್ತಮವಾಗಿ ಸಾಗಲಿ ಎಂದು ಸಾಧಕರು ಸತತವಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಆ ಪ್ರಾರ್ಥನೆಯ ಉರ್ಜೆ ಮತ್ತು ತಳಮಳದ ಸೇತುವೆಯಿಂದಲೇ ನಾವು ಇಂದು ರಾಮಸೇತುವಿನವರೆಗೆ ತಲುಪಿದ್ದೇವೆ. ಕಲಿಯುಗದಲ್ಲಿ ಶ್ರೀರಾಮನಂತೆ ರಾಮರಾಜ್ಯವನ್ನು ಸ್ಥಾಪಿಸಲು ಶ್ರೀವಿಷ್ಣುವಿನ ಅಂಶಾವತಾರವಾಗಿರುವ ಪರಾತ್ಪರ ಗುರು ಡಾ. ಆಠವಲೆಯವರ ಸಾಧಕ ವಾನರಸೇನೆಗೆ ನನ್ನ ಕೃತಜ್ಞತಾಪೂರ್ವಕ ನಮಸ್ಕಾರಗಳು !
‘ಹೇ ಪ್ರಭು ಶ್ರೀರಾಮ, ‘ಗುರುಗಳ ರಾಮರಾಜ್ಯ ಸ್ಥಾಪನೆಯ (ಹಿಂದೂ ರಾಷ್ಟ್ರ ಸ್ಥಾಪನೆಯ) ಈ ಈಶ್ವರಿ ಕಾರ್ಯದಲ್ಲಿ ನಮ್ಮೆಲ್ಲ ಸಾಧಕರಿಗೆ ಒಂದು ಅಳಿಲು ಸೇವೆಯನ್ನು ಸಲ್ಲಿಸಲು ಸಾಧ್ಯವಾಗಲಿ ಮತ್ತು ಗುರುಕೃಪಾಯೋಗದ ಸೇತುವೆಯ ಮೂಲಕ ಮಾರ್ಗಕ್ರಮಣವನ್ನು ಮಾಡಿ ಮೋಕ್ಷಪ್ರಾಪ್ತಿಯನ್ನು ಪಡೆಯಲು ಸಾಧ್ಯವಾಗಲಿ,’ ಎಂದು ನಿಮ್ಮ ಚರಣಗಳಲ್ಲಿ ಕಳಕಳಿಯಿಂದ ಪ್ರಾರ್ಥನೆ ಮಾಡುತ್ತಿದ್ದೇನೆ.’
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !
ನಿಧನ ವಾರ್ತೆ