
ನಾವು ಮಾಡುತ್ತಿರುವ ದೈವೀ ಪ್ರಯಾಣವು ಸುಖಕರವಾಗಿ ಮತ್ತು ಉತ್ತಮವಾಗಿ ಸಾಗಲಿ ಎಂದು ಸಾಧಕರು ಸತತವಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಆ ಪ್ರಾರ್ಥನೆಯ ಉರ್ಜೆ ಮತ್ತು ತಳಮಳದ ಸೇತುವೆಯಿಂದಲೇ ನಾವು ಇಂದು ರಾಮಸೇತುವಿನವರೆಗೆ ತಲುಪಿದ್ದೇವೆ. ಕಲಿಯುಗದಲ್ಲಿ ಶ್ರೀರಾಮನಂತೆ ರಾಮರಾಜ್ಯವನ್ನು ಸ್ಥಾಪಿಸಲು ಶ್ರೀವಿಷ್ಣುವಿನ ಅಂಶಾವತಾರವಾಗಿರುವ ಪರಾತ್ಪರ ಗುರು ಡಾ. ಆಠವಲೆಯವರ ಸಾಧಕ ವಾನರಸೇನೆಗೆ ನನ್ನ ಕೃತಜ್ಞತಾಪೂರ್ವಕ ನಮಸ್ಕಾರಗಳು !
‘ಹೇ ಪ್ರಭು ಶ್ರೀರಾಮ, ‘ಗುರುಗಳ ರಾಮರಾಜ್ಯ ಸ್ಥಾಪನೆಯ (ಹಿಂದೂ ರಾಷ್ಟ್ರ ಸ್ಥಾಪನೆಯ) ಈ ಈಶ್ವರಿ ಕಾರ್ಯದಲ್ಲಿ ನಮ್ಮೆಲ್ಲ ಸಾಧಕರಿಗೆ ಒಂದು ಅಳಿಲು ಸೇವೆಯನ್ನು ಸಲ್ಲಿಸಲು ಸಾಧ್ಯವಾಗಲಿ ಮತ್ತು ಗುರುಕೃಪಾಯೋಗದ ಸೇತುವೆಯ ಮೂಲಕ ಮಾರ್ಗಕ್ರಮಣವನ್ನು ಮಾಡಿ ಮೋಕ್ಷಪ್ರಾಪ್ತಿಯನ್ನು ಪಡೆಯಲು ಸಾಧ್ಯವಾಗಲಿ,’ ಎಂದು ನಿಮ್ಮ ಚರಣಗಳಲ್ಲಿ ಕಳಕಳಿಯಿಂದ ಪ್ರಾರ್ಥನೆ ಮಾಡುತ್ತಿದ್ದೇನೆ.’
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು
ಆಧ್ಯಾತ್ಮಿಕ ಉಪಾಯಗಳ ವಿಷಯದಲ್ಲಿ ಇದನ್ನು ನೆನಪಿನಲ್ಲಿಡಿ !