
ನಾವು ಮಾಡುತ್ತಿರುವ ದೈವೀ ಪ್ರಯಾಣವು ಸುಖಕರವಾಗಿ ಮತ್ತು ಉತ್ತಮವಾಗಿ ಸಾಗಲಿ ಎಂದು ಸಾಧಕರು ಸತತವಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಆ ಪ್ರಾರ್ಥನೆಯ ಉರ್ಜೆ ಮತ್ತು ತಳಮಳದ ಸೇತುವೆಯಿಂದಲೇ ನಾವು ಇಂದು ರಾಮಸೇತುವಿನವರೆಗೆ ತಲುಪಿದ್ದೇವೆ. ಕಲಿಯುಗದಲ್ಲಿ ಶ್ರೀರಾಮನಂತೆ ರಾಮರಾಜ್ಯವನ್ನು ಸ್ಥಾಪಿಸಲು ಶ್ರೀವಿಷ್ಣುವಿನ ಅಂಶಾವತಾರವಾಗಿರುವ ಪರಾತ್ಪರ ಗುರು ಡಾ. ಆಠವಲೆಯವರ ಸಾಧಕ ವಾನರಸೇನೆಗೆ ನನ್ನ ಕೃತಜ್ಞತಾಪೂರ್ವಕ ನಮಸ್ಕಾರಗಳು !
‘ಹೇ ಪ್ರಭು ಶ್ರೀರಾಮ, ‘ಗುರುಗಳ ರಾಮರಾಜ್ಯ ಸ್ಥಾಪನೆಯ (ಹಿಂದೂ ರಾಷ್ಟ್ರ ಸ್ಥಾಪನೆಯ) ಈ ಈಶ್ವರಿ ಕಾರ್ಯದಲ್ಲಿ ನಮ್ಮೆಲ್ಲ ಸಾಧಕರಿಗೆ ಒಂದು ಅಳಿಲು ಸೇವೆಯನ್ನು ಸಲ್ಲಿಸಲು ಸಾಧ್ಯವಾಗಲಿ ಮತ್ತು ಗುರುಕೃಪಾಯೋಗದ ಸೇತುವೆಯ ಮೂಲಕ ಮಾರ್ಗಕ್ರಮಣವನ್ನು ಮಾಡಿ ಮೋಕ್ಷಪ್ರಾಪ್ತಿಯನ್ನು ಪಡೆಯಲು ಸಾಧ್ಯವಾಗಲಿ,’ ಎಂದು ನಿಮ್ಮ ಚರಣಗಳಲ್ಲಿ ಕಳಕಳಿಯಿಂದ ಪ್ರಾರ್ಥನೆ ಮಾಡುತ್ತಿದ್ದೇನೆ.’
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !