
ಅ. ಜ್ಞಾನಪ್ರಾಪ್ತಿಯ ತಳಮಳವು ಹೆಚ್ಚಾಯಿತೆಂದರೆ, ಜೀವದ ಜಿಜ್ಞಾಸೆ ಶ್ರದ್ಧೆಯಲ್ಲಿ ರೂಪಾಂತರವಾಗುತ್ತದೆ. ಅಂದರೆ ಜ್ಞಾನವು ಸಿಕ್ಕಿದ ಬಗ್ಗೆ ಈಶ್ವರನಲ್ಲಿ ಕೃತಜ್ಞತೆಯ ಭಾವ ಉತ್ಪನ್ನವಾಗುತ್ತದೆ.
ಆ. ಕಾರ್ಯವು ಭಾವದ ಸ್ತರದಲ್ಲಾಗುವುದರಿಂದ ಸಾತತ್ಯವು ಬಂದು ಕಾರ್ಯವು ಅವ್ಯಕ್ತ ಭಾವದಲ್ಲಿ ರೂಪಾಂತರವಾಗಿ ಕೃತಜ್ಞತಾಭಾವ ಮೂಡುತ್ತದೆ.
– ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳರು ಮಾಡಿದ ಮಾರ್ಗದರ್ಶನದಲ್ಲಿನ ಅಮೂಲ್ಯ ಅಂಶಗಳು
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು