
ಪಾಟಲಿಪುತ್ರ (ಬಿಹಾರ) – ಇಲ್ಲಿನ ಪಾರಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೂಂಡಾ ಚಂದನ್ ಮಿಶ್ರಾನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಕೋಲಕಾತಾದಲ್ಲಿ ದಾಳಿ ನಡೆಸಿ ತೌಸಿಫ್ ಖಾನ್ ಅಲಿಯಾಸ್ ಬಾದ್ಷಾ, ನಿಶು ಖಾನ್, ಹರ್ಷ ಅಲಿಯಾಸ್ ಹರೀಶ ಕುಮಾರ್ ಮತ್ತು ಭೀಮ ಕುಮಾರ್ ಅವರನ್ನು ಬಂಧಿಸಿದ್ದಾರೆ. ಇದರೊಂದಿಗೆ ಓರ್ವ ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದೆ. ಈ ದಾಳಿಯ ಸಮಯದಲ್ಲಿ ಪೊಲೀಸರು ಮತ್ತು ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಓರ್ವ ಆರೋಪಿ ಗಾಯಗೊಂಡಿದ್ದಾನೆ. ಪೊಲೀಸರು ಕೆಲವು ಶಂಕಿತರನ್ನು ಸಹ ವಶಕ್ಕೆ ಪಡೆದು ಅವರ ವಿಚಾರಣೆ ನಡೆಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!