ಪಂಢರಪುರದ ಗೋಶಾಲೆಯಲ್ಲಿ ಕರು ಸಾವನ್ನಪ್ಪಿದ ಪ್ರಕರಣ!

ಪಂಢರಪುರ – ಶ್ರೀ ವಿಠ್ಠಲ-ರುಕ್ಮಿಣಿ ದೇವಾಲಯ ಸಮಿತಿಯ ಗೋಶಾಲೆಯಲ್ಲಿನ ನೌಕರರಾದ ಯೋಗೇಶ ಸುಧಾಕರ ಪಾಠಕ್ ಮತ್ತು ತಾನಾಜಿ ರಾಮಚಂದ್ರ ಜಾಧವ್ ಅವರು 2 ದಿನದ ಕರುವಿಗೆ ಬಲವಂತವಾಗಿ ಹಾಲುಣಿಸಿದ್ದರು. ಇದರಿಂದ ಆ ಕರುವಿನ ಸಾವಾಗಿದೆ. ಹಾಗಾಗಿ, ಗೋಶಾಲೆ ವಿಭಾಗದ ಮುಖ್ಯಸ್ಥ ಪಾಂಡುರಂಗ ಬುರಾಂಡೆ ಅವರು ಆ ನೌಕರರನ್ನು ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪಂಢರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರು ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆ 2023 ರ ಕಲಂ 325 ಮತ್ತು 3 (5) ರ ಅನ್ವಯ (ಅಡಿಯಲ್ಲಿ) ಇಬ್ಬರೂ ನೌಕರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!