
ಫಿರೋಜಾಬಾದ್ (ಉತ್ತರ ಪ್ರದೇಶ) – ಜುಲೈ 20 ರಂದು ಸಂಜೆ ಫಿರೋಜಾಬಾದ್ ಜಿಲ್ಲೆಯ ಕೋಟ್ಲಾ ವೃತ್ತದ ಬಳಿ ಇರುವ ಕಾನಡ್ ಯಾತ್ರೆಯ ಮಾರ್ಗದಲ್ಲಿ ಮಾಂಸದ ತುಂಡುಗಳು ಪತ್ತೆಯಾಗಿರುವುದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಆಡಳಿತ ಮಂಡಳಿ ತಕ್ಷಣವೇ ಆ ಮಾರ್ಗವನ್ನು ಸ್ವಚ್ಛಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದೆ.
ಪೊಲೀಸ್ ಅಧಿಕಾರಿ ಸಂಜುಲ ಪಾಂಡೆ ಅವರು ಮಾತನಾಡಿ, “ಕೆಲವು ಸಮಾಜಘಾತುಕ ಶಕ್ತಿಗಳು ಕೋಟ್ಲಾ ವೃತ್ತದ ಮೇಲ್ಸೇತುವೆಯಿಂದ ಮಾಂಸದ ತುಂಡುಗಳು ಇದ್ದ ಚೀಲವನ್ನು ರಸ್ತೆಗೆ ಎಸೆದಿದ್ದಾರೆ. ಈ ಘಟನೆಯ ತನಿಖೆಗಾಗಿ 2 ವಿಶೇಷ ತಂಡಗಳನ್ನು ರಚಿಸಲಾಗಿದೆ ಮತ್ತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಈ ಅಪರಿಚಿತರು ಯಾರು ಎಂಬುದನ್ನು ಬೇರೆ ಹೇಳಬೇಕಾಗಿಲ್ಲ! ಇಂತಹವರ ಧಾರ್ಮಿಕ ಯಾತ್ರೆಯಲ್ಲಿ ಯಾರಾದರೂ ಅವರಿಗಾಗಿ ನಿಷೇಧಿಸಲಾದ ಪ್ರಾಣಿಯ ಮಾಂಸದ ತುಂಡುಗಳನ್ನು ಎಸೆದರೆ ಏನಾಗುತ್ತದೆ? ಹಿಂದೂಗಳು ಸಹಿಷ್ಣುರಾಗಿರುವುದರಿಂದ ಅದರ ಲಾಭವನ್ನು ನಿರಂತರವಾಗಿ ಮತ್ತು ವರ್ಷಾನುಗಟ್ಟಲೆ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !