
ನವದೆಹಲಿ – ದೇಶದ 14ನೇ ಉಪರಾಷ್ಟ್ರಪತಿ ಜಗದೀಪ ಧನಖಡರವರು ಜುಲೈ 21ರ ರಾತ್ರಿ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಗೆ ಸಲ್ಲಿಸಿದ ರಾಜೀನಾಮೆಯದಲ್ಲಿ ಅವರು `ಆರೋಗ್ಯಕ್ಕೆ ಆದ್ಯತೆ ನೀಡಿ ಮತ್ತು ವೈದ್ಯಕೀಯ ಸಲಹೆಯನ್ನು ಅನುಸರಿಸಿ, ನಾನು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡುತ್ತಿದ್ದೇನೆ’, ಎಂದು ಹೇಳಿದ್ದಾರೆ. 74 ವರ್ಷ ವಯಸ್ಸಿನ ಧನಖಡರವರ ಅಧಿಕಾರಾವಧಿಯು ಆಗಸ್ಟ್ 10, 2027ರವರೆಗೆ ಇತ್ತು. ಅವರು ಜುಲೈ 10ರಂದು ನಡೆದ ಕಾರ್ಯಕ್ರಮವೊಂದರಲ್ಲಿ, `ದೇವರ ಆಶೀರ್ವಾದವಿದ್ದರೆ ನಾನು ಆಗಸ್ಟ್ 2027ರಲ್ಲಿ ನಿವೃತ್ತನಾಗುತ್ತೇನೆ’ ಎಂದು ಹೇಳಿದ್ದರು.
— Vice-President of India (@VPIndia) July 21, 2025
ಸದ್ಯ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಜುಲೈ 21ರಂದು ಧನಖಡರವರು ರಾಜ್ಯಸಭೆಯ ಕಲಾಪದಲ್ಲಿ ಭಾಗವಹಿಸಿದ್ದರು. ಸಭಾಪತಿಯಾಗಿ ಭಾಷಣವನ್ನೂ ಮಾಡಿದ್ದರು. ಅಂದೇ ರಾತ್ರಿ ಅವರು ಅನಿರೀಕ್ಷಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ರಾಜೀನಾಮೆ ನೀಡಿದ ಮೊದಲ ಉಪರಾಷ್ಟ್ರಪತಿಯಾಗಿದ್ದಾರೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!