ಸುಪ್ರೀಂ ಕೋರ್ಟ್ನಿಂದ ಜಾರಿ ನಿರ್ದೇಶನಾಲಯಕ್ಕೆ (ಇಡಿ) ತರಾಟೆ

ನವದೆಹಲಿ – ವಕೀಲರು ಮತ್ತು ಕಕ್ಷಿದಾರರ ನಡುವಿನ ಸಂಭಾಷಣೆ ವಿಶೇಷ ಅಧಿಕಾರಕ್ಕೆ ಒಳಪಡುತ್ತದೆ. ಅವರ ವಿರುದ್ಧ ನೋಟಿಸ್ ಹೇಗೆ ನೀಡಬಹುದು? ಇದಕ್ಕಾಗಿ ಕೆಲವು ಮಾರ್ಗಸೂಚಿಗಳು ಇರಬೇಕು. ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಎಲ್ಲ ಮಿತಿಗಳನ್ನು ಮೀರುತ್ತಿದ್ದು, ಈ ವ್ಯವಸ್ಥೆಯನ್ನು ರಾಜಕೀಯ ಹೋರಾಟದಲ್ಲಿ ಬಳಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಇಡಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಇಡಿಯಿಂದ ಇಬ್ಬರು ವಕೀಲರಿಗೆ ಸಮನ್ಸ್ ಜಾರಿಗೊಳಿಸಿದ ಪ್ರಕರಣ ಮತ್ತು ರಾಜಕೀಯ ನಾಯಕರ ವಿರುದ್ಧ ನಡೆಯುತ್ತಿರುವ ಕ್ರಮಗಳ ಬಗ್ಗೆ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಅವರ ಪೀಠ ಇಡಿಗೆ ತರಾಟೆಗೆ ತೆಗೆದುಕೊಂಡಿದೆ.
ಇಡಿ,ಯು ಹಿರಿಯ ವಕೀಲರಾದ ಅರವಿಂದ ದಾತಾರ್ ಮತ್ತು ಪ್ರತಾಪ ವೇಣುಗೋಪಾಲ್ ಅವರಿಗೆ ಸಲಹೆ ನೀಡಲು ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿತ್ತು. ಇದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆ ನಡೆಸಲಾಯಿತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ