
‘ಪಾಶ್ಚಾತ್ಯ ಸಂಸ್ಕೃತಿಯು ಸ್ವ-ಇಚ್ಛೆಗೆ ಪ್ರೋತ್ಸಾಹಿಸುವ ವೈಯಕ್ತಿಕ ಸ್ವಾತಂತ್ರ್ಯವನ್ನು ಸಮರ್ಥಿಸುತ್ತಾ ದುಃಖ ವನ್ನು ಆಮಂತ್ರಿಸುತ್ತದೆ, ಆದರೆ ಹಿಂದೂ ಸಂಸ್ಕೃತಿಯು ಸ್ವ-ಇಚ್ಛೆಯನ್ನು ನಾಶ ಮಾಡಿ ಸತ್-ಚಿತ್-ಆನಂದದ ಅವಸ್ಥೆಯನ್ನು ಹೇಗೆ ಪಡೆಯಬಹುದು, ಎಂದು ಕಲಿಸುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !