
ಮುಂಬಯಿ – ಮಸೀದಿಗಳಲ್ಲಿನ ಧ್ವನಿವರ್ಧಕಗಳು ಮತ್ತು ಅವುಗಳ ಧ್ವನಿಯ ಮಿತಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಉಲ್ಲಂಘಿಸುವುದು ಕಂಡುಬಂದರೆ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಿ. ಮೊದಲು ಎಚ್ಚರಿಕೆ ನೀಡಿ ಮತ್ತು ಮತ್ತೆ ಉಲ್ಲಂಘಿಸಿದರೆ, ಪ್ರಕರಣ ದಾಖಲಿಸಿ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಎಲ್ಲ ಪೊಲೀಸ್ ಠಾಣೆಗಳಿಗೆ ಆದೇಶಿಸಿದ್ದಾರೆ. ಮಹಾರಾಷ್ಟ್ರ ಪೊಲೀಸ್ ಕಾಯಿದೆಯ ಕಲಂ 136 ರ ಅಡಿಯಲ್ಲಿ ಅಂತಹ ಪ್ರಕರಣವನ್ನು ದಾಖಲಿಸಿದ ನಂತರ ಧ್ವನಿವರ್ಧಕಗಳನ್ನು ವಶಪಡಿಸಿಕೊಳ್ಳಬೇಕು ಮತ್ತು ತನಿಖೆ ನಡೆಸಿ ನ್ಯಾಯಾಲಯದಲ್ಲಿ ಆರೋಪಪತ್ರವನ್ನು ಸಲ್ಲಿಸಬೇಕು ಎಂದು ಈ ಆದೇಶದಲ್ಲಿ ತಿಳಿಸಲಾಗಿದೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!