
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶ ಸರಕಾರವು ‘ನಂದ ಬಾಬಾ ದುಗ್ಧ ಮಿಷನ್’ ಅಡಿಯಲ್ಲಿ ‘ಮುಖ್ಯಮಂತ್ರಿ ಸ್ವದೇಶಿ ಗೋಸಂವರ್ಧನ ಯೋಜನೆ’ಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಉದ್ದೇಶ ‘ರಾಜ್ಯದಲ್ಲಿ ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಪ್ರತಿ ವ್ಯಕ್ತಿಗೆ ಹಾಲಿನ ಲಭ್ಯತೆಯನ್ನು ಹೆಚ್ಚಿಸುವುದು’ ಆಗಿದೆ. ಈ ಯೋಜನೆಯ ಅಡಿಯಲ್ಲಿ, ರಾಜ್ಯದ ಹೊರಗಿನಿಂದ ಸ್ಥಳೀಯ ಸುಧಾರಿತ ತಳಿಗಳ ಹಸುಗಳನ್ನು ಖರೀದಿಸಲು ಹಾಲು ಉತ್ಪಾದಕರಿಗೆ ಮತ್ತು ಗೋಪಾಲಕರಿಗೆ ಪ್ರೋತ್ಸಾಹ ನೀಡಲಾಗುವುದು. ಈ ಯೋಜನೆಯ ಅಡಿಯಲ್ಲಿ, ಸರಕಾರವು ಎರಡು ಹಸುಗಳ ಗುಂಪಿಗೆ ತಗಲುವ ಒಟ್ಟು ವೆಚ್ಚದ 40% ಅಥವಾ ಗರಿಷ್ಠ $80,000 ವರೆಗೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತದೆ. ಉತ್ತರ ಪ್ರದೇಶ ಸರಕಾರದ ಮಹತ್ವಾಕಾಂಕ್ಷೆಯ ‘ನಂದ ಬಾಬಾ ದುಗ್ಧ ಮಿಷನ್’ ಯೋಜನೆಯು ರಾಜ್ಯದಲ್ಲಿ ಹಾಲಿನ ಕ್ರಾಂತಿಯನ್ನು ತರಲು ಜಾರಿಗೆ ತರಲಾಗುತ್ತಿದೆ.
ಉತ್ತರ ಪ್ರದೇಶದ ನಿವಾಸಿಯಾಗಿರುವ ಅರ್ಜಿದಾರರು ಗಿರ್, ಸಾಹಿವಾಲ್, ಹರಿಯಾಣ, ಥಾರ್ಪಾರ್ಕರ್ ಈ ಸ್ಥಳೀಯ ಸುಧಾರಿತ ತಳಿಗಳ ಹಸುಗಳನ್ನು ರಾಜ್ಯದ ಹೊರಗಿನಿಂದ ಖರೀದಿಸಬೇಕು.
ಸಂಪಾದಕೀಯ ನಿಲುವುಕನಿಷ್ಠ ಭಾಜಪ ಆಡಳಿತವಿರುವ ರಾಜ್ಯಗಳಾದರೂ ಇದನ್ನು ಮಾಡಿದರೆ, ಬಹುತೇಕ ಗೋಹತ್ಯೆಗಳು ನಿಲ್ಲುತ್ತವೆ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !