
ಕರ್ಣಾವತಿ (ಗುಜರಾತ್) – ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಅಲ್-ಖೈದಾದ ಭಾರತೀಯ ಗುಂಪಿಗೆ ಸೇರಿದ 4 ಭಯೋತ್ಪಾದಕರನ್ನು ಉತ್ತರ ಪ್ರದೇಶ, ದೆಹಲಿ ಮತ್ತು ಗುಜರಾತಿನಿಂದ ಬಂಧಿಸಿದೆ. ಮಹಮ್ಮದ್ ಫೈಜ್, ಮಹಮ್ಮದ ಫರ್ದಿನ್, ಸೈಫುಲ್ಲಾ ಖುರೇಷಿ ಮತ್ತು ಜೀಶಾನ್ ಅಲಿ ಬಂಧಿತ ಉಗ್ರರು.
🚨 Gujarat ATS arrests 4 terrorists under UAPA with links to AQIS (Al-Qaeda)
⚖️ Efforts should be made to try them in fast-track courts and secure the death penalty!#NationalSecurity
PC: @AsianetNewsHN pic.twitter.com/HXrFTB6Esz— Sanatan Prabhat (@SanatanPrabhat) July 23, 2025
ಈ ಭಯೋತ್ಪಾದಕರು ವಾಟ್ಸ್ ಅಪ್ ಗುಂಪುಗಳ ಮೂಲಕ ಸಂವಹನ ನಡೆಸುತ್ತಿದ್ದರು ಮತ್ತು ತಮ್ಮ ಕೃತ್ಯಗಳಲ್ಲಿ ಅನ್ಯರು ಭಾಗವಹಿಸುವಂತೆ ಪ್ರೇರೇಪಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸಂಪಾದಕೀಯ ನಿಲುವುಇಂತಹವರನ್ನು ಪೋಷಿಸುವದಕ್ಕಿಂತ ಶೀಘ್ರಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಗಲ್ಲು ಶಿಕ್ಷೆ ಆಗಲು ಪ್ರಯತ್ನಿಸಬೇಕು. |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ