
‘ಬಂಗಾಲ ಮತ್ತು ಕೇರಳದ ಹಿಂದುಗಳು ೩೦ ಕ್ಕಿಂತಲೂ ಹೆಚ್ಚು ವರ್ಷಗಳ ಕಾಲ ಕಮ್ಯುನಿಸಂ ಅನ್ನು ಅಂಗೀಕರಿಸಿದರು. ಆದ್ದರಿಂದ ಅವರು ಹಿಂದುತ್ವದಿಂದ ದೂರ ಹೋದರು. ಹಾಗಾಗಿ ಅವರಲ್ಲಿ ಧರ್ಮಾಭಿಮಾನ ಉಳಿದಿಲ್ಲ. ಈ ಕಾರಣದಿಂದಲೇ ಇಂದಿನ ಸ್ಥಿತಿಯಲ್ಲಿ ಅವರು ಮುಸಲ್ಮಾನ ಮತ್ತು ಕ್ರೈಸ್ತರ ಆಕ್ರಮಣಗಳನ್ನು ಎದುರಿಸಲು ಅಸಮರ್ಥರಾಗಿದ್ದಾರೆ.’
ಶೀಘ್ರದಲ್ಲೇ ಹಿಂದೂ ರಾಷ್ಟ್ರದ ಸ್ಥಾಪನೆ ಆಗಲಿದೆ !
‘ಕಲಿಯುಗಾಂತರ್ಗತ ಕಲಿಯುಗವು ಈಗ ವೃದ್ಧವಾಗಿದೆ. ಅದು ನಾಶವಾಗಿ ಈಗ ಕಲಿಯುಗಾಂತರ್ಗತ ಸತ್ಯಯುಗವು ಬರಲಿದೆ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯಾಗಲಿದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !