
ನವ ದೆಹಲಿ – ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ.ಪೂ. ಸರಸಂಘಚಾಲಕ ಡಾ. ಮೋಹನಜಿ ಭಾಗವತ್ ಅವರು ಇಲ್ಲಿನ ಹರಿಯಾಣ ಭವನದಲ್ಲಿ ಮುಸಲ್ಮಾನರ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ‘ಆಲ್ ಇಂಡಿಯಾ ಇಮಾಮ್ ಸಂಘಟನೆ’ಯ ಪ್ರಮುಖ ಉಮರ್ ಅಹಮದ್ ಇಲಿಯಾಸಿ ಸೇರಿದಂತೆ ಅನೇಕ ಮುಸಲ್ಮಾನ ಧರ್ಮಗುರುಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ಸಹಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕೃಷ್ಣ ಗೋಪಾಲ, ರಾಮಲಾಲ್ ಮತ್ತು ಇಂದ್ರೇಶ್ ಕುಮಾರ್ ಉಪಸ್ಥಿತರಿದ್ದರು ಎಂದು ಸಂಘದ ಕಡೆಯಿಂದ ತಿಳಿಸಲಾಯಿತು. ಈ ಸಭೆಯು ಮುಸಲ್ಮಾನ ಸಮುದಾಯದೊಂದಿಗೆ ಸಂಘದ ಸಂವಾದವನ್ನು ಹೆಚ್ಚಿಸುವ ಪ್ರಯತ್ನದ ಒಂದು ಭಾಗ ಎಂದು ಹೇಳಲಾಗುತ್ತಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!