
ಕಲಬುರಗಿ – ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಹಿಂದೂ ವಿದ್ಯಾರ್ಥಿನಿಯರಿಗೆ ಪ್ರವಾಸಕ್ಕೆ ಕರೆದೊಯ್ದು ಹಿಜಾಬ್ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಪ್ರಾಧ್ಯಾಪಕ ಅಬ್ದುಲ್ ಮಜೀದ್ ಅವರ ಮೇಲೆ ಆರೋಪ ಮಾಡಲಾಗಿದೆ.
ಕೇಂದ್ರೀಯ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಬ್ದುಲ್ ಮಜೀದ್ ಅವರು ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಹಲವು ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕರೆದೊಯ್ದಿದ್ದರು. ಈ ಪ್ರವಾಸದಲ್ಲಿ ಅವರು ಮುಸಲ್ಮಾನರಿಗೆ ಸಂಬಂಧಿಸಿದ ಸ್ಥಳಗಳಿಗೆ ಹೆಚ್ಚು ಭೇಟಿ ನೀಡಿದ್ದಾರೆ ಎಂಬ ಆರೋಪವೂ ಇದೆ. ಈ ಕುರಿತು ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಭಟ್ಟು ನಾರಾಯಣ ಅವರಿಗೆ ದೂರು ನೀಡಿದ್ದಾರೆ.
ಸಂಪಾದಕೀಯ ನಿಲುವುಮುಸಲ್ಮಾನರು ಎಷ್ಟೇ ವಿದ್ಯಾವಂತರಾಗಿದ್ದರೂ ಮೊದಲು ಅವರು ಮುಸಲ್ಮಾನರಾಗಿರುತ್ತಾರೆ, ನಂತರ ಬೇರೆ ಏನಾದರೂ ಆಗಿರುತ್ತಾರೆ. ಅವರು ಇತರ ಧರ್ಮದವರ ಮೇಲೆ ಇಸ್ಲಾಂ ಅನ್ನು ಹೇರಲು ಅಥವಾ ಮತಾಂತರ ಮಾಡಲು ಪ್ರಯತ್ನಿಸುತ್ತಾರೆ ಎಂಬುದು ವಿವಿಧ ಘಟನೆಗಳಿಂದ ಯಾವಾಗಲೂ ಬಹಿರಂಗಗೊಳ್ಳುತ್ತದೆ; ಆದರೆ ಈ ವಿಷಯದಲ್ಲಿ ಜಾತ್ಯತೀತವಾದಿಗಳು ಯಾವಾಗಲೂ ಮೌನವಾಗಿರುತ್ತಾರೆ! |
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
ಸ್ವದೇಶವೇ ಸರ್ವಸ್ವ !
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ