ಮಂದಿರಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ವಿದ್ಯುತ್ ಪ್ರವಾಹದ ವದಂತಿ ಹರಡಿದ್ದರಿಂದ ಅಪಘಾತ

ಹರಿದ್ವಾರ (ಉತ್ತರಾಖಂಡ) – ಜುಲೈ 28 ರಂದು ಬೆಳಿಗ್ಗೆ 9:15 ಕ್ಕೆ ಹರಿದ್ವಾರದ ಮಾನಸಾ ದೇವಿ ದೇವಾಲಯದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ, ಇಲ್ಲಿಯವರೆಗೆ 6 ಜನರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿದ್ದಾರೆ. “ದೇವಾಲಯಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ವಿದ್ಯುತ್ ಪ್ರವಾಹವಿದೆ ಎಂಬ ವದಂತಿ ಹರಡಿದ್ದರಿಂದ ಹೆದರಿದ ಜನರು ಓಡಲು ಪ್ರಾರಂಭಿಸಿದರು,” ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಗಡ್ವಾಲ್ ವಿಭಾಗದ ಆಯುಕ್ತ ವಿನಯ ಶಂಕರ ಪಾಂಡೆ ಅವರು, ದೇವಾಲಯದಲ್ಲಿ ಅತಿಯಾದ ಜನಸಂದಣಿಯಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಿದರು.
ಮಾನಸಾ ದೇವಿ ದೇವಾಲಯವು ಹರಿದ್ವಾರದ ಶಿವಾಲಿಕ ಬೆಟ್ಟಗಳಲ್ಲಿರುವ ಬಿಲ್ವ ಪರ್ವತದ ಮೇಲೆ ಇದೆ. ಇದು ಹರ್-ಕಿ-ಪೌಡಿಯಿಂದ 3 ಕಿ.ಮೀ ದೂರದಲ್ಲಿದ್ದು ಅಲ್ಲಿಂದ 1.5 ಕಿ.ಮೀ ಏರಿ ಹೋಗಿ (ಹತ್ತುವುದರ ಮೂಲಕ) ಅಥವಾ ‘ರೋಪ್ ವೇ’ (ಹಗ್ಗದ ಮೂಲಕ) ಮೂಲಕ ತಲುಪಬಹುದು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ