
ನವದೆಹಲಿ – ಕಾಂಗ್ರೆಸ್ ರೂಪಿಸಿದ ‘ಹಿಂದೂ ಭಯೋತ್ಪಾದನೆ’ ಪರಿಕಲ್ಪನೆಯ ಪಿತೂರಿ ಈಗ ನಾಶವಾಗಿದೆ. ಯಾವುದೇ ಆರೋಪಿಯ ವಿರುದ್ಧ ಯಾವುದೇ ದೃಢವಾದ ಪುರಾವೆಗಳು ಇರಲಿಲ್ಲ. ಕಾಶ್ಮೀರದಲ್ಲಿ ಭಯೋತ್ಪಾದನೆಯ ವಿರುದ್ಧ ಹೋರಾಡಿದ ಕರ್ನಲ್ ಪುರೋಹಿತ್ ಅವರ ಮೇಲೆ ಆರೋಪ ಹೊರಿಸಲಾಗಿತ್ತು. ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರ ಮೋಟಾರ್ ಸೈಕಲ್ ಅನ್ನು ಬಾಂಬ್ ಸ್ಫೋಟಕ್ಕೆ ಬಳಸಲಾಗಿದೆ ಎಂದು ಆರೋಪಿಸಲಾಗಿತ್ತು. ಅವರಿಗೆ ಎಷ್ಟು ಹಿಂಸೆ ನೀಡಲಾಯಿತೆಂದರೆ, ಅವರು ನಡೆಯಲು ಸಹ ಅಸಮರ್ಥರಾದರು. ಇದೆಲ್ಲವೂ ಕಾಂಗ್ರೆಸ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ರೂಪಿಸಲಾದ ಪಿತೂರಿಯಾಗಿತ್ತು. ನಾವು ನ್ಯಾಯಾಲಯದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಭಾಜಪ ನಾಯಕ ರವಿಶಂಕರ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!