
‘ಹಿಂದೂ ಭಯೋತ್ಪಾದನೆ’ ಮತ್ತು ‘ಕೇಸರಿ ಭಯೋತ್ಪಾದನೆ’ ಎಂಬ ಹೆಸರಿನಲ್ಲಿ ಸನಾತನ ಧರ್ಮವನ್ನು ಅಪಖ್ಯಾತಿಗೊಳಿಸಲು ದೊಡ್ಡ ಪ್ರಯತ್ನ ನಡೆದಿತ್ತು, ಅದು ಕೆಲವರು ಮಾಡುತ್ತಿದ್ದ ದೊಡ್ಡ ರಾಷ್ಟ್ರೀಯ ಪಾಪವಾಗಿತ್ತು. ಆ ಪಾಪವು ಈಗ ನಿವಾರಣೆಯಾಗಿದೆ. “ಸತ್ಯಮೇವ ಜಯತೆ”. ಹಿಂದೂ ಸನಾತನ ಧರ್ಮವನ್ನು ಅಪಖ್ಯಾತಿಗೊಳಿಸಲು ಷಡ್ಯಂತ್ರ ರೂಪಿಸುತ್ತಿದ್ದವರ ಉದ್ದೇಶ ಈಗ ವಿಫಲವಾಗಿದೆ. ಸತ್ಯವು ಈಗ ಇಡೀ ಜಗತ್ತಿನ ಮುಂದೆ ಬಂದಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ