
‘ಹಿಂದೂ ಭಯೋತ್ಪಾದನೆ’ ಮತ್ತು ‘ಕೇಸರಿ ಭಯೋತ್ಪಾದನೆ’ ಎಂಬ ಹೆಸರಿನಲ್ಲಿ ಸನಾತನ ಧರ್ಮವನ್ನು ಅಪಖ್ಯಾತಿಗೊಳಿಸಲು ದೊಡ್ಡ ಪ್ರಯತ್ನ ನಡೆದಿತ್ತು, ಅದು ಕೆಲವರು ಮಾಡುತ್ತಿದ್ದ ದೊಡ್ಡ ರಾಷ್ಟ್ರೀಯ ಪಾಪವಾಗಿತ್ತು. ಆ ಪಾಪವು ಈಗ ನಿವಾರಣೆಯಾಗಿದೆ. “ಸತ್ಯಮೇವ ಜಯತೆ”. ಹಿಂದೂ ಸನಾತನ ಧರ್ಮವನ್ನು ಅಪಖ್ಯಾತಿಗೊಳಿಸಲು ಷಡ್ಯಂತ್ರ ರೂಪಿಸುತ್ತಿದ್ದವರ ಉದ್ದೇಶ ಈಗ ವಿಫಲವಾಗಿದೆ. ಸತ್ಯವು ಈಗ ಇಡೀ ಜಗತ್ತಿನ ಮುಂದೆ ಬಂದಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ