
‘ಹಿಂದೂ ಭಯೋತ್ಪಾದನೆ’ ಮತ್ತು ‘ಕೇಸರಿ ಭಯೋತ್ಪಾದನೆ’ ಎಂಬ ಹೆಸರಿನಲ್ಲಿ ಸನಾತನ ಧರ್ಮವನ್ನು ಅಪಖ್ಯಾತಿಗೊಳಿಸಲು ದೊಡ್ಡ ಪ್ರಯತ್ನ ನಡೆದಿತ್ತು, ಅದು ಕೆಲವರು ಮಾಡುತ್ತಿದ್ದ ದೊಡ್ಡ ರಾಷ್ಟ್ರೀಯ ಪಾಪವಾಗಿತ್ತು. ಆ ಪಾಪವು ಈಗ ನಿವಾರಣೆಯಾಗಿದೆ. “ಸತ್ಯಮೇವ ಜಯತೆ”. ಹಿಂದೂ ಸನಾತನ ಧರ್ಮವನ್ನು ಅಪಖ್ಯಾತಿಗೊಳಿಸಲು ಷಡ್ಯಂತ್ರ ರೂಪಿಸುತ್ತಿದ್ದವರ ಉದ್ದೇಶ ಈಗ ವಿಫಲವಾಗಿದೆ. ಸತ್ಯವು ಈಗ ಇಡೀ ಜಗತ್ತಿನ ಮುಂದೆ ಬಂದಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ