|

ಮುಂಬಯಿ – ಮಲೇಗಾಂವ್ ಸ್ಫೋಟ ಪ್ರಕರಣದ ಅಂದಿನ ಪ್ರಮುಖ ತನಿಖಾಧಿಕಾರಿ ಪರಂಬೀರ್ ಸಿಂಗ್ ಅವರು ನನಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ಆದೇಶಿಸಿದ್ದರು, ಹಾಗೆಯೇ ಕೇಸರಿ ಭಯೋತ್ಪಾದನೆಯನ್ನು ಸಾಬೀತುಪಡಿಸಲು ಸುಳ್ಳು ತನಿಖೆ ನಡೆಸುವಂತೆ ನನಗೆ ಸೂಚಿಸಿದ್ದರು ಎಂದು ಭಯೋತ್ಪಾದನಾ ನಿಗ್ರಹ ದಳದ ಅಂದಿನ ಅಧಿಕಾರಿ ಮಹಬೂಬ್ ಮುಜಾವರ್ ಬಹಿರಂಗಪಡಿಸಿದ್ದಾರೆ. ಮಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ತೀರ್ಪಿನ ನಂತರ ಅವರು ಒಂದು ಸುದ್ದಿವಾಹಿನಿಯೊಂದಿಗೆ ಮಾತನಾಡುತ್ತಿದ್ದರು.
🚨 Ex-ATS officer Mahboob Mujawar drops a bombshell!
👮♂️ Then-IPS Param Bir Singh ordered the arrest of the Sarsanghchalak Param Pujya (Dr) Mohanji Bhagwat & pushed for a fake “saffron terror” narrative!
🕵️♂️ Mujawar reveals he was told to fabricate evidence. He also claims… pic.twitter.com/yl61ShsGPl
— Sanatan Prabhat (@SanatanPrabhat) August 1, 2025
ಮುಜಾವರ್ ಅವರು ಮುಂದೆ ಮಾತನಾಡಿ, “ಈ ಪ್ರಕರಣದ ಆರೋಪಿಗಳಾದ ಸಂದೀಪ್ ಡಾಂಗೇ ಮತ್ತು ರಾಮ್ಜಿ ಕಲಸಂಗ್ರಾ ಅವರನ್ನು ಹತ್ಯೆ ಮಾಡಲಾಗಿದೆ; ಆದರೆ ‘ಅವರು ಜೀವಂತವಾಗಿದ್ದಾರೆ’ ಎಂಬ ದೃಷ್ಟಿಯಿಂದ ನನಗೆ ತನಿಖೆ ನಡೆಸುವಂತೆ ಪರಂಬೀರ್ ಸಿಂಗ್ ಆದೇಶಿಸಿದ್ದರು. ನಾನು ಎಲ್ಲ ತಪ್ಪು ವಿಷಯಗಳನ್ನು ವಿರೋಧಿಸಿದೆ ಮತ್ತು ‘ನಾನು ತಪ್ಪು ತನಿಖೆ ಮಾಡುವುದಿಲ್ಲ’ ಎಂದು ಹೇಳಿದೆ. ಇದರಿಂದ ನನ್ನ ಮೇಲೆ ಹಲವಾರು ಸುಳ್ಳು ಮೊಕದ್ದಮೆಗಳನ್ನು ದಾಖಲಿಸಲಾಯಿತು; ಆದರೆ ನಾನು ಅವುಗಳಿಂದ ನಿರಪರಾಧಿಯಾಗಿ ಬಿಡುಗಡೆಯಾದೆ” ಎಂದು ಅವರು ಹೇಳಿದರು.
ಸಂಪಾದಕೀಯ ನಿಲುವು
|
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ