ಜಮಾತ್-ಎ-ಇಸ್ಲಾಮಿ ಭಯೋತ್ಪಾದಕರ ಕೃತ್ಯ ಎಂದು ಆರೋಪ

ಢಾಕಾ (ಬಾಂಗ್ಲಾದೇಶ) – ಇಲ್ಲಿನ ಮಗ್ರಿ ಜಿಲ್ಲೆಯ ಭಂಗುರಾ ಗ್ರಾಮದಲ್ಲಿ ‘ಜಮಾತ್-ಎ-ಇಸ್ಲಾಮಿ’ ಭಯೋತ್ಪಾದಕರು ಒಬ್ಬ ಹಿಂದೂ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ, ಆತನ ಶವವನ್ನು ತೋಟದಲ್ಲಿರುವ ಮರಕ್ಕೆ ನೇತುಹಾಕಿದ್ದಾರೆ. ಈ ಮಾಹಿತಿಯನ್ನು ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಎಂಬ X ಖಾತೆಯಲ್ಲಿ ನೀಡಲಾಗಿದೆ. “ಇದು ಬಾಂಗ್ಲಾದೇಶದಲ್ಲಿ ಹಿಂದೂಗಳ ಯೋಜಿತ ವಂಶನಾಶವಾಗಿದೆ” ಎಂದು ಪೋಸ್ಟ್ನಲ್ಲಿ ಹೇಳಲಾಗಿದೆ. ಈ ಪೋಸ್ಟ್ ಜೊತೆಗೆ, ನೇತುಹಾಕಿದ ಯುವಕನ ಶವವನ್ನು ಕೆಳಗಿಳಿಸುತ್ತಿರುವ ವೀಡಿಯೊ ಕೂಡ ಪ್ರಸಾರವಾಗಿದೆ.
ಸಂಪಾದಕೀಯ ನಿಲುವುಭಾರತ ಸರಕಾರವು ಬಾಂಗ್ಲಾದೇಶದ ಹಿಂದೂ ಸಹೋದರರ ರಕ್ಷಣೆಗಾಗಿ ಬಾಂಗ್ಲಾದೇಶ ಸರಕಾರಕ್ಕೆ ಒತ್ತಾಯಿಸಬೇಕು. ಅದಕ್ಕಾಗಿ ಭಾರತದ ಹಿಂದೂಗಳು ಸರಕಾರದ ಮೇಲೆ ಒತ್ತಡ ಹೇರಬೇಕು! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’