
ಬಲರಾಂಪುರ (ಉತ್ತರ ಪ್ರದೇಶ) – ಹಿಂದೂಗಳ ಮತಾಂತರದ ಪ್ರಕರಣದಲ್ಲಿ ಬಂಧಿತನಾಗಿರುವ ಛಾಂಗುರ ಬಾಬಾ, ಜಾರಿ ನಿರ್ದೇಶನಾಲಯದ ದಿಂದ (ಈಡಿ) ನಡೆಯುತ್ತಿರುವ ತನಿಖೆಯಲ್ಲಿ, ಪಾಕಿಸ್ತಾನ ಸೇರಿದಂತೆ ಅನೇಕ ದೇಶಗಳಿಂದ ತನ್ನ ಸಂಸ್ಥೆಗಳಿಗೆ ಆರ್ಥಿಕ ನೆರವು ಸಿಗುತ್ತಿತ್ತು ಎಂದು ಒಪ್ಪಿಕೊಂಡಿದ್ದಾನೆ. ಛಾಂಗುರ ಬಾಬಾ ಹೇಳುವಂತೆ, ಈ ನೆರವು ಬಡವರ ಸೇವೆ ಮತ್ತು ಧರ್ಮ ಪ್ರಚಾರಕ್ಕಾಗಿ ಸಿಗುತ್ತಿತ್ತು. ಸದ್ಯಕ್ಕೆ ಈಡಿ ಛಾಂಗುರ ಬಾಬಾನ ವಿದೇಶಿ ಹಣಕಾಸು ಜಾಲ ಮತ್ತು ಆಸ್ತಿಯ ಬಗ್ಗೆ ತನಿಖೆ ನಡೆಸುತ್ತಿದೆ. ದುಬೈ ಪ್ರವಾಸದ ಬಗ್ಗೆ ವಿಚಾರಿಸಿದಾಗ, ಪ್ರಯಾಣದ ಟಿಕೆಟ್ಗಳು ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ತನ್ನ ಸಹ ಸದಸ್ಯರು ಮಾಡಿದ್ದರು ಎಂದು ಛಾಂಗುರ ಬಾಬಾ ಹೇಳಿದ್ದಾನೆ.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !